AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್ ಕೊಡದಿದ್ರೆ ಕಂಟ್ರಾಕ್ಟರ್​ ವಿತರಿಸುವ ಅನ್ನಕ್ಕೆ ವಿಷ ಹಾಕುವ ಮಾತು.. ಜಿಲ್ಲಾ ಪಂಚಾಯತ್ ಸದಸ್ಯನ ಆಡಿಯೋ ಫುಲ್​ ವೈರಲ್

ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ಅಲ್ ಕಾರ್ಗೋ ಕಂಪನಿ ಕಾರ್ಮಿಕರಿಗೆ ಊಟ ಸರಬರಾಜು ಮಾಡಲು ಗುತ್ತಿಗೆ ಪಡೆದಿರುವ ಮಾಲೀಕನಿಗೆ ಪೋನ್​ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಕಮಿಷನ್ ಕೊಡದಿದ್ರೆ ಕಂಟ್ರಾಕ್ಟರ್​ ವಿತರಿಸುವ ಅನ್ನಕ್ಕೆ ವಿಷ ಹಾಕುವ ಮಾತು.. ಜಿಲ್ಲಾ ಪಂಚಾಯತ್ ಸದಸ್ಯನ ಆಡಿಯೋ ಫುಲ್​ ವೈರಲ್
sandhya thejappa
|

Updated on: Dec 18, 2020 | 12:34 PM

Share

ಕೋಲಾರ: ಕಮಿಷನ್ ಕೊಡಬೇಕು, ಇಲ್ಲದಿದ್ದರೆ ತಾನು ವಿತರಿಸುವ ಅನ್ನಕ್ಕೆ ವಿಷ ಹಾಕುತ್ತೇನೆ ಎಂದು ಊಟ ಸರಬರಾಜು ಮಾಡುತ್ತಿದ್ದ ಗುತ್ತಿಗೆದಾರನಿಗೆ ಬೆದರಿಕೆ ಹಾಕಿರುವ ಆಡಿಯೋ ವೈರಲ್ ಆಗಿದ್ದು, ಜಿಲ್ಲಾ ಪಂಚಾಯತ್ ಸದಸ್ಯನ ಆಟಾಟೋಪ  ಎದ್ದು ಕಾಣುತ್ತಿದೆ.

ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ಅಲ್ ಕಾರ್ಗೋ ಕಂಪನಿ ಕಾರ್ಮಿಕರಿಗೆ ಊಟ ಸರಬರಾಜು ಮಾಡಲು ಗುತ್ತಿಗೆ ಪಡೆದಿರುವ ಮಾಲೀಕನಿಗೆ ಪೋನ್​ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಖರ್ಚಿಗೆ ಹಣವಿಲ್ಲ. ಲೋಕಲ್​ನಲ್ಲಿ ಎಲ್ಲವನ್ನೂ ನಾನೇ ನೋಡಿಕೊಳ್ಳಬೇಕು. ಹೀಗಾಗಿ ಕಮಿಷನ್ ಹಣ ನೀಡುವಂತೆ ಒತ್ತಾಯಿಸಿದ ಆಡಿಯೋ ಸಂಭಾಷಣೆ ಜಿಲ್ಲಾ ಪಂಚಾಯತಿ ಸದಸ್ಯ, ಮತ್ತು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿ ಗೌಡನದೆಂದು ಕೇಳಿ ಬರುತ್ತಿದೆ. ಸದ್ಯ ಈ ಪ್ರಕರಣ ಸಂಬಂಧ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಮುಂಗಳಮುಖಿಯರ ಜೊತೆ ಗ್ರಾ. ಪಂ. ಉಪಾಧ್ಯಕ್ಷ ಅಸಭ್ಯ ಕುಣಿತ, ಫುಲ್ ವೈರಲ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?