AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ -ರಾಜ್ಯದಲ್ಲಿ ಆರಂಭವಾಗಲಿದೆ ಬೃಹತ್​ ಮಾದಿಗ ಪಾದಯಾತ್ರೆ

ಮೀಸಲಾತಿ ಪ್ರಬಲರ ಪಾಲಾಗ್ತಿದೆ. ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ. ಇದರಿಂದ ಕನಿಷ್ಠ ಮಟ್ಟದಲ್ಲಿ ಜೀವನ ಮಾಡುವ ಮಾದಿಗರಿಗೆ ಅನ್ಯಾಯವಾಗುತ್ತಿದೆ ಎಂದು ಶ್ರೀಗಳು ಹೇಳಿದರು.

ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ -ರಾಜ್ಯದಲ್ಲಿ ಆರಂಭವಾಗಲಿದೆ ಬೃಹತ್​ ಮಾದಿಗ ಪಾದಯಾತ್ರೆ
ಷಡಕ್ಷರಿಮುನಿ ಸ್ವಾಮೀಜಿ
KUSHAL V
|

Updated on:Mar 07, 2021 | 5:29 PM

Share

ದಾವಣಗೆರೆ: ನ್ಯಾಯಮೂರ್ತಿ ಎ.ಜೆ.ಸದಾಶಿವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಮಾ.25ರಿಂದ ಮಾದಿಗ ಸಮುದಾಯದಿಂದ ಬೃಹತ್​ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು, ನಗರದಲ್ಲಿ ಷಡಕ್ಷರಿಮುನಿ ಸ್ವಾಮೀಜಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕೋಡಿಹಳ್ಳಿ ಮಠದ ಶ್ರೀಗಳಾದ ಷಡಕ್ಷರಿಮುನಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

DVG SWAMIJI PROTEST 2

ಪಾದಯಾತ್ರೆಯ ಕುರಿತು ಚರ್ಚೆಗೆ ಮುಂದಾರ ಮಾದಿಗ ಸಮುದಾಯದ ಮುಖಂಡರು

ಮೀಸಲಾತಿ ಪ್ರಬಲರ ಪಾಲಾಗ್ತಿದೆ. ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ. ಇದರಿಂದ ಕನಿಷ್ಠ ಮಟ್ಟದಲ್ಲಿ ಜೀವನ ಮಾಡುವ ಮಾದಿಗರಿಗೆ ಅನ್ಯಾಯವಾಗುತ್ತಿದೆ ಎಂದು ಶ್ರೀಗಳು ಹೇಳಿದರು.

DVG SWAMIJI PROTEST 3

ಚರ್ಚೆಯಲ್ಲಿ ಭಾಗಿಯಾದ ಮಾದಿಗ ಸಮುದಾಯದ ಸದಸ್ಯರು

ಹಾಗಾಗಿ, ಮಾ.25ರಿಂದ ಮಾದಿಗ ಸಮುದಾಯದ ಸದಸ್ಯರು ಬೃಹತ್​ ಪಾದಯಾತ್ರೆಯನ್ನು ಆಯೋಜಿಸಿದ್ದಾರೆ. ಹನಗವಾಡಿ ಬಳಿಯಿರುವ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ 280 ಕಿ.ಮೀ ಪಾದಯಾತ್ರೆ ನಡೆಸಿ ಸಮಾವೇಶ ನಡೆಸಲಾಗುವುದು. ಬೆಂಗಳೂರಿನಲ್ಲಿ ಮಾದಿಗರ ಬೃಹತ್​ ಸಮಾವೇಶ ಮಾಡಿ ಮನವಿ ಸಲ್ಲಿಸಲಾಗುವುದು. ಸಿಎಂ B.S.ಯಡಿಯೂರಪ್ಪಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ ಎಂದು ಸ್ವಾಮೀಜಿಗಳು ತಿಳಿಸಿದರು.

DVG SWAMIJI PROTEST 6

ಮೈತ್ರಿವನ

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯಲ್ಲಿ ಬರುವ 101 ಜಾತಿಗಳಲ್ಲಿ ಮಾದಿಗರು ಕನಿಷ್ಠ ಮಟ್ಟದ ಜೀವನ ನಡೆಸುತ್ತಿದ್ದಾರೆ. ಈ ಸಮಾಜಕ್ಕೆ ನ್ಯಾಯ ಒದಗಿಸಲು ಇದೇ 25 ರಂದು ಜಿಲ್ಲೆಯ ಹರಿಹರದ ಹನಗವಾಡಿ ಬಳಿ ಇರುವ ದಲಿತ ಹೋರಾಟಗಾರ ಪ್ರೊ.ಬಿ.ಕೃಷ್ಣಪ್ಪ ಸಮಾಧಿ ಸ್ಥಳದಿಂದ 280 ಕಿಲೋಮೀಟರ್ ಪಾದಯಾತ್ರೆ ನಡೆಯಲಿದೆ ಎಂದು ಶ್ರೀಗಳು ಹೇಳಿದರು.

DVG SWAMIJI PROTEST 5

ಪ್ರೊ.ಬಿ.ಕೃಷ್ಣಪ್ಪ ಸ್ಮಾರಕ ಭವನ

ಪ್ರೊ.ಬಿ.ಕೃಷ್ಣಪ್ಪ ಸಮಾಧಿ ಸ್ಥಳ

DVG SWAMIJI PROTEST 4

ಷಡಕ್ಷರಿಮುನಿ ಸ್ವಾಮೀಜಿ

ಇದನ್ನೂ ಓದಿ: ಆನ್​ಲೈನ್ ಕ್ಲಾಸ್ ತಂದ ಅವಾಂತರ: ವಿದ್ಯಾರ್ಥಿಗಳ ಆರೋಗ್ಯಕ್ಕೆ ಮಾರಕವಾಗ್ತಿದ್ಯಾ ಆನ್​ಲೈನ್​​ ಪಾಠ?

Published On - 5:28 pm, Sun, 7 March 21

Follow Us
KUSHAL V
KUSHAL V
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ