AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಒಣಎಲೆ‌ ಗೊಬ್ಬರ ತಯಾರಿಕೆಗೆ ಇನ್ನರ್‌ವೀಲ್ ಸಂಸ್ಥೆಯಿಂದ ಮೆಶ್ ಕೊಡುಗೆ

ಮೆಶ್‌ನಲ್ಲಿ ಒಣ ಎಲೆ ಸಂಗ್ರಹಿಸಿ ಗೊಬ್ಬರ ತಯಾರಿಕೆ ಮಾಡಲು 18 ಮೆಸ್‌ಗಳನ್ನು ನೀಡಿದ್ದು, ಅದನ್ನು ಮೈಸೂರಿನ ಪಾರ್ಕ್‌ಗಳಿಗೆ ಬಳಸಲು ನಿರ್ಧಾರ ಮಾಡಲಾಗಿದೆ.

ಮೈಸೂರಿನಲ್ಲಿ ಒಣಎಲೆ‌ ಗೊಬ್ಬರ ತಯಾರಿಕೆಗೆ ಇನ್ನರ್‌ವೀಲ್ ಸಂಸ್ಥೆಯಿಂದ ಮೆಶ್ ಕೊಡುಗೆ
ಇನ್ನರ್‌ವೀಲ್ ಸಂಸ್ಥೆ
preethi shettigar
| Edited By: |

Updated on:Feb 10, 2021 | 8:47 PM

Share

ಮೈಸೂರು: ಜಿಲ್ಲೆಯ ಇನ್ನರ್‌ವೀಲ್ ಸಂಸ್ಥೆಯಿಂದ ಮೈಸೂರು ಮಹಾನಗರ ಪಾಲಿಕೆಗೆ 18 ಮೆಸ್‌ಗಳನ್ನು ಕೊಡುಗೆ ನೀಡಲಾಗಿದೆ. ಯಾದವಗಿರಿ ಚೆಲುವಾಂಬ ಪಾರ್ಕ್‌ನಲ್ಲಿನ ಕಾರ್ಯಕ್ರಮದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ. ಡಿ. ಜಿ. ನಾಗರಾಜುಗೆ ಮೈಸೂರಿನ ಇನ್ನರ್‌ವೀಲ್ ಸಂಸ್ಥೆಯ ಸದಸ್ಯರು ಹಸ್ತಾಂತರ ಮಾಡಿದ್ದಾರೆ.

ಮೆಶ್‌ನಲ್ಲಿ ಒಣ ಎಲೆ ಸಂಗ್ರಹಿಸಿ ಗೊಬ್ಬರ ತಯಾರಿಕೆ ಮಾಡಲು 18 ಮೆಸ್‌ಗಳನ್ನು ನೀಡಿದ್ದು, ಅದನ್ನು ಮೈಸೂರಿನ ಪಾರ್ಕ್‌ಗಳಿಗೆ ಬಳಸಲು ನಿರ್ಧಾರ ಮಾಡಲಾಗಿದೆ.

ಇದೀಗ ಎಲೆ ಉದುರುವ ಕಾಲ ಆರಂಭವಾಗಿದ್ದು ಎಲ್ಲೆಡೆ ಮರಗಳು ಎಲೆಗಳನ್ನು ಉದುರಿಸುತ್ತಿವೆ. ನೆಲಕ್ಕೆ ಬಿದ್ದ ಎಲೆಗಳನ್ನು ಸಂಗ್ರಹಿಸಿ ಒಂದೆಡೆ ಶೇಖರಿಸಿದರೆ ಅತ್ಯಂತ ಕನಿಷ್ಠ ಸಂಸ್ಕರಣೆಯಿಂದ ಉತ್ತಮ ಎಲೆಗೊಬ್ಬರ ತಯಾರಿಸಬಹುದಾಗಿದೆ. ಈ ಶ್ಲಾಘನೀಯ ಕಾರ್ಯಕ್ಕೆ ಮೈಸೂರಿನ ಇನ್ನರ್​ವೀಲ್ ಸಂಸ್ಥೆ ಕೈಜೋಡಿಸಿದೆ.

Dry leaves manure

ಚೆಲುವಾಂಬ ಪಾರ್ಕ್‌ನಲ್ಲಿನ ಕಾರ್ಯಕ್ರಮ

ಸಾವಯವ ಕೃಷಿ ಪದ್ಧತಿಯಲ್ಲಿ ಯಶಸ್ಸು ಕಂಡ ಮಹಿಳೆಯರು: ವೇದಿಕ್ ಸಂಸ್ಥೆ ಮೂಲಕ ಸ್ವಾವಲಂಬಿ ಬದುಕು

Published On - 8:46 pm, Wed, 10 February 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ