Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಒಣಎಲೆ‌ ಗೊಬ್ಬರ ತಯಾರಿಕೆಗೆ ಇನ್ನರ್‌ವೀಲ್ ಸಂಸ್ಥೆಯಿಂದ ಮೆಶ್ ಕೊಡುಗೆ

ಮೆಶ್‌ನಲ್ಲಿ ಒಣ ಎಲೆ ಸಂಗ್ರಹಿಸಿ ಗೊಬ್ಬರ ತಯಾರಿಕೆ ಮಾಡಲು 18 ಮೆಸ್‌ಗಳನ್ನು ನೀಡಿದ್ದು, ಅದನ್ನು ಮೈಸೂರಿನ ಪಾರ್ಕ್‌ಗಳಿಗೆ ಬಳಸಲು ನಿರ್ಧಾರ ಮಾಡಲಾಗಿದೆ.

ಮೈಸೂರಿನಲ್ಲಿ ಒಣಎಲೆ‌ ಗೊಬ್ಬರ ತಯಾರಿಕೆಗೆ ಇನ್ನರ್‌ವೀಲ್ ಸಂಸ್ಥೆಯಿಂದ ಮೆಶ್ ಕೊಡುಗೆ
ಇನ್ನರ್‌ವೀಲ್ ಸಂಸ್ಥೆ
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 10, 2021 | 8:47 PM

ಮೈಸೂರು: ಜಿಲ್ಲೆಯ ಇನ್ನರ್‌ವೀಲ್ ಸಂಸ್ಥೆಯಿಂದ ಮೈಸೂರು ಮಹಾನಗರ ಪಾಲಿಕೆಗೆ 18 ಮೆಸ್‌ಗಳನ್ನು ಕೊಡುಗೆ ನೀಡಲಾಗಿದೆ. ಯಾದವಗಿರಿ ಚೆಲುವಾಂಬ ಪಾರ್ಕ್‌ನಲ್ಲಿನ ಕಾರ್ಯಕ್ರಮದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ. ಡಿ. ಜಿ. ನಾಗರಾಜುಗೆ ಮೈಸೂರಿನ ಇನ್ನರ್‌ವೀಲ್ ಸಂಸ್ಥೆಯ ಸದಸ್ಯರು ಹಸ್ತಾಂತರ ಮಾಡಿದ್ದಾರೆ.

ಮೆಶ್‌ನಲ್ಲಿ ಒಣ ಎಲೆ ಸಂಗ್ರಹಿಸಿ ಗೊಬ್ಬರ ತಯಾರಿಕೆ ಮಾಡಲು 18 ಮೆಸ್‌ಗಳನ್ನು ನೀಡಿದ್ದು, ಅದನ್ನು ಮೈಸೂರಿನ ಪಾರ್ಕ್‌ಗಳಿಗೆ ಬಳಸಲು ನಿರ್ಧಾರ ಮಾಡಲಾಗಿದೆ.

ಇದೀಗ ಎಲೆ ಉದುರುವ ಕಾಲ ಆರಂಭವಾಗಿದ್ದು ಎಲ್ಲೆಡೆ ಮರಗಳು ಎಲೆಗಳನ್ನು ಉದುರಿಸುತ್ತಿವೆ. ನೆಲಕ್ಕೆ ಬಿದ್ದ ಎಲೆಗಳನ್ನು ಸಂಗ್ರಹಿಸಿ ಒಂದೆಡೆ ಶೇಖರಿಸಿದರೆ ಅತ್ಯಂತ ಕನಿಷ್ಠ ಸಂಸ್ಕರಣೆಯಿಂದ ಉತ್ತಮ ಎಲೆಗೊಬ್ಬರ ತಯಾರಿಸಬಹುದಾಗಿದೆ. ಈ ಶ್ಲಾಘನೀಯ ಕಾರ್ಯಕ್ಕೆ ಮೈಸೂರಿನ ಇನ್ನರ್​ವೀಲ್ ಸಂಸ್ಥೆ ಕೈಜೋಡಿಸಿದೆ.

Dry leaves manure

ಚೆಲುವಾಂಬ ಪಾರ್ಕ್‌ನಲ್ಲಿನ ಕಾರ್ಯಕ್ರಮ

ಸಾವಯವ ಕೃಷಿ ಪದ್ಧತಿಯಲ್ಲಿ ಯಶಸ್ಸು ಕಂಡ ಮಹಿಳೆಯರು: ವೇದಿಕ್ ಸಂಸ್ಥೆ ಮೂಲಕ ಸ್ವಾವಲಂಬಿ ಬದುಕು

Published On - 8:46 pm, Wed, 10 February 21

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ