AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ ನೀಡಲು ಕೇಂದ್ರದ ಸಮ್ಮತಿ

ಈಜುಕೊಳ, ಪ್ರದರ್ಶನ ಕೇಂದ್ರಗಳಿಗೂ ನಿಯಮ ಸಡಿಲಿಕೆ ಮಾಡಲಾಗಿದೆ. ಇನ್ನು, ಹೊಸ ಮಾರ್ಗಸೂಚಿ​ ಫೆ.28ರವರೆಗೂ ಜಾರಿಯಲ್ಲಿರುತ್ತದೆ. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ.

ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ ನೀಡಲು ಕೇಂದ್ರದ ಸಮ್ಮತಿ
ಚಿತ್ರಮಂದಿರ
ರಾಜೇಶ್ ದುಗ್ಗುಮನೆ
| Edited By: |

Updated on: Jan 27, 2021 | 7:31 PM

Share

ಬೆಂಗಳೂರು: ಕೊರೊನಾ ವೈರಸ್​ ಪ್ರಕರಣಗಳು ಕಡಿಮೆ ಆಗುತ್ತಿರುವ ಬೆನ್ನಲ್ಲೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಇದರನ್ವಯ, ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರು ಕೂರಲು ಅವಕಾಶ ಇರಲಿದೆ.

ಕೇಂದ್ರ ಸರ್ಕಾರ ಇಂದು ಹೊಸ ಗೈಡ್​ಲೈನ್ಸ್​ ಬಿಡುಗಡೆ ಮಾಡಿದೆ. ಕ್ರೀಡೆ, ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ , ಮನರಂಜನಾ ಕ್ಷೇತ್ರಗಳಲ್ಲಿನ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಇಷ್ಟು ದಿನ ಶೇ. 50 ಮಂದಿ ಕೂರಲು ಮಾತ್ರ ಚಿತ್ರಮಂದಿರದಲ್ಲಿ ಅವಕಾಶ ಇತ್ತು. ಆದರೆ, ಇದನ್ನು ಈಗ ಹೆಚ್ಚು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈಜುಕೊಳ, ಪ್ರದರ್ಶನ ಕೇಂದ್ರಗಳಿಗೂ ನಿಯಮ ಸಡಿಲಿಕೆ ಮಾಡಲಾಗಿದೆ. ಇನ್ನು, ಹೊಸ ಮಾರ್ಗಸೂಚಿ​ ಫೆ.28ರವರೆಗೂ ಜಾರಿಯಲ್ಲಿರುತ್ತದೆ. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ.

ತಮಿಳುನಾಡು ಬಳಿಕ ಪಶ್ಚಿಮ ಬಂಗಾಳದ ಸರದಿ: ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅನುಮತಿ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!