AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ ನೀಡಲು ಕೇಂದ್ರದ ಸಮ್ಮತಿ

ಈಜುಕೊಳ, ಪ್ರದರ್ಶನ ಕೇಂದ್ರಗಳಿಗೂ ನಿಯಮ ಸಡಿಲಿಕೆ ಮಾಡಲಾಗಿದೆ. ಇನ್ನು, ಹೊಸ ಮಾರ್ಗಸೂಚಿ​ ಫೆ.28ರವರೆಗೂ ಜಾರಿಯಲ್ಲಿರುತ್ತದೆ. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ.

ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ ನೀಡಲು ಕೇಂದ್ರದ ಸಮ್ಮತಿ
ಚಿತ್ರಮಂದಿರ
Follow us
ರಾಜೇಶ್ ದುಗ್ಗುಮನೆ
| Updated By: Lakshmi Hegde

Updated on: Jan 27, 2021 | 7:31 PM

ಬೆಂಗಳೂರು: ಕೊರೊನಾ ವೈರಸ್​ ಪ್ರಕರಣಗಳು ಕಡಿಮೆ ಆಗುತ್ತಿರುವ ಬೆನ್ನಲ್ಲೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಇದರನ್ವಯ, ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರು ಕೂರಲು ಅವಕಾಶ ಇರಲಿದೆ.

ಕೇಂದ್ರ ಸರ್ಕಾರ ಇಂದು ಹೊಸ ಗೈಡ್​ಲೈನ್ಸ್​ ಬಿಡುಗಡೆ ಮಾಡಿದೆ. ಕ್ರೀಡೆ, ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ , ಮನರಂಜನಾ ಕ್ಷೇತ್ರಗಳಲ್ಲಿನ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಇಷ್ಟು ದಿನ ಶೇ. 50 ಮಂದಿ ಕೂರಲು ಮಾತ್ರ ಚಿತ್ರಮಂದಿರದಲ್ಲಿ ಅವಕಾಶ ಇತ್ತು. ಆದರೆ, ಇದನ್ನು ಈಗ ಹೆಚ್ಚು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈಜುಕೊಳ, ಪ್ರದರ್ಶನ ಕೇಂದ್ರಗಳಿಗೂ ನಿಯಮ ಸಡಿಲಿಕೆ ಮಾಡಲಾಗಿದೆ. ಇನ್ನು, ಹೊಸ ಮಾರ್ಗಸೂಚಿ​ ಫೆ.28ರವರೆಗೂ ಜಾರಿಯಲ್ಲಿರುತ್ತದೆ. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ.

ತಮಿಳುನಾಡು ಬಳಿಕ ಪಶ್ಚಿಮ ಬಂಗಾಳದ ಸರದಿ: ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅನುಮತಿ

ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ