AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೋ ರೈಟಿಂಗ್ ಕಲಾವಿದ ರಾಜೇಶ್ ವರ್ಣೇಕರ್ ನಿಧನ; ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್‌ಗೆ ಬಲಿ

ಒಂದು ವಾರದಿಂದ ಕೊವಿಡ್ ಸೋಂಕಿನಿಂದ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತಕಲಾವಿದ ಇಂದು ಚಿಕಿತ್ಸೆ ಫಲಕಾರಿ ಆಗದೇ‌ ಸಾವನ್ನಪ್ಪಿದ್ದಾರೆ.

ಮೈಕ್ರೋ ರೈಟಿಂಗ್ ಕಲಾವಿದ ರಾಜೇಶ್ ವರ್ಣೇಕರ್ ನಿಧನ; ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್‌ಗೆ ಬಲಿ
ಮೈಕ್ರೋ ರೈಟಿಂಗ್ ಕಲಾವಿದ ರಾಜೇಶ್ ವರ್ಣೇಕ
preethi shettigar
|

Updated on: May 14, 2021 | 12:56 PM

Share

ದಾವಣಗೆರೆ: ಮೈಕ್ರೋ ರೈಟಿಂಗ್ ಮೂಲಕ ದೇಶದ ಗಮನ ಸೆಳೆದ ರಾಜೇಶ್ ವೇರ್ಣೆಕರ (52) ಕೊವಿಡ್​ಗೆ ಬಲಿಯಾಗಿದ್ದಾರೆ. ಒಂದು ವಾರದಿಂದ ಕೊವಿಡ್ ಸೋಂಕಿನಿಂದ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತಕಲಾವಿದ ಇಂದು ಚಿಕಿತ್ಸೆ ಫಲಕಾರಿ ಆಗದೇ‌ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ನಿವಾಸಿ ರಾಜೇಶ್ ಹೆಸರು ಮೈಕ್ರೋ ರೈಟಿಂಗ್ ವಿಚಾರದಲ್ಲಿ ಲಿಮ್ಕಾ ಬುಕ್ ಆಫ್ ರಿಕಾರ್ಡ್​ನಲ್ಲಿ ದಾಖಲಾಗಿತ್ತು.

ವಿಜಯನಗರದ ಪ್ರಗತಿಪರ ಕೃಷಿಕ ಬಿ.ಎಂ.ಶಿವಯೋಗಿಸ್ವಾಮಿ ಕೊವಿಡ್​ಗೆ ಬಲಿ ಸಾವಯವ ಕೃಷಿ ಮೂಲಕ‌ ಹೆಸರು ಮಾಡಿ, ಕೃಷಿ ಪಂಡಿತ ಪ್ರಶಸ್ತಿ ವಿಜೇತರಾಗಿದ್ದ ಶಿವಯೋಗಿಸ್ವಾಮಿ (58) ಇಂದು ಕೊವಿಡ್​ನಿಂದಾಗಿ ಮೃತಪಟ್ಟಿದ್ದಾರೆ. ಇವರ ತಾಯಿ ಮೃತಪಟ್ಟ ಮೂರನೇ ದಿನಕ್ಕೆ ವಿಜಯನಗರ ಹರಪನಹಳ್ಳಿ ಪಟ್ಟಣದ ಆಚಾರ್ಯ ಬಡಾವಣೆ ನಿವಾಸಿ ಶಿವಯೋಗಿಸ್ವಾಮಿ ಕೂಡ ಸಾವನ್ನಪ್ಪಿದ್ದಾರೆ. ಪತ್ನಿ, ಮೂರು ಜನ ಪುತ್ರಿಯರು ಹಾಗೂ ಓರ್ವ ಪುತ್ರನನ್ನ ಶಿವಯೋಗಿಸ್ವಾಮಿ ಅಗಲಿದ್ದಾರೆ. ಸ್ವಗ್ರಾಮವಾದ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿಯ ಅವರ ತೋಟದಲ್ಲಿ ಕೊವಿಡ್ ನಿಯಮಾನುಸಾರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.

ಇದನ್ನೂ ಓದಿ:

Covid 19: ಕೊರೊನಾಕ್ಕೆ ಬಲಿಯಾದ ಗರ್ಭಿಣಿ ವೈದ್ಯೆ; ಗಂಡ ಹಂಚಿಕೊಂಡ ಮನಕಲಕುವ ವಿಡಿಯೋ ಸಂದೇಶ ಇಲ್ಲಿದೆ

ಆದಿಚುಂಚನಗಿರಿ ಶಾಖಾ ಮಠದ ಶಿವನಂದಾ ಸ್ವಾಮೀಜಿ ಕೊರೊನಾಗೆ ಬಲಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್