ಮೈಕ್ರೋ ರೈಟಿಂಗ್ ಕಲಾವಿದ ರಾಜೇಶ್ ವರ್ಣೇಕರ್ ನಿಧನ; ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್‌ಗೆ ಬಲಿ

ಒಂದು ವಾರದಿಂದ ಕೊವಿಡ್ ಸೋಂಕಿನಿಂದ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತಕಲಾವಿದ ಇಂದು ಚಿಕಿತ್ಸೆ ಫಲಕಾರಿ ಆಗದೇ‌ ಸಾವನ್ನಪ್ಪಿದ್ದಾರೆ.

ಮೈಕ್ರೋ ರೈಟಿಂಗ್ ಕಲಾವಿದ ರಾಜೇಶ್ ವರ್ಣೇಕರ್ ನಿಧನ; ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್‌ಗೆ ಬಲಿ
ಮೈಕ್ರೋ ರೈಟಿಂಗ್ ಕಲಾವಿದ ರಾಜೇಶ್ ವರ್ಣೇಕ
Follow us
|

Updated on: May 14, 2021 | 12:56 PM

ದಾವಣಗೆರೆ: ಮೈಕ್ರೋ ರೈಟಿಂಗ್ ಮೂಲಕ ದೇಶದ ಗಮನ ಸೆಳೆದ ರಾಜೇಶ್ ವೇರ್ಣೆಕರ (52) ಕೊವಿಡ್​ಗೆ ಬಲಿಯಾಗಿದ್ದಾರೆ. ಒಂದು ವಾರದಿಂದ ಕೊವಿಡ್ ಸೋಂಕಿನಿಂದ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತಕಲಾವಿದ ಇಂದು ಚಿಕಿತ್ಸೆ ಫಲಕಾರಿ ಆಗದೇ‌ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ನಿವಾಸಿ ರಾಜೇಶ್ ಹೆಸರು ಮೈಕ್ರೋ ರೈಟಿಂಗ್ ವಿಚಾರದಲ್ಲಿ ಲಿಮ್ಕಾ ಬುಕ್ ಆಫ್ ರಿಕಾರ್ಡ್​ನಲ್ಲಿ ದಾಖಲಾಗಿತ್ತು.

ವಿಜಯನಗರದ ಪ್ರಗತಿಪರ ಕೃಷಿಕ ಬಿ.ಎಂ.ಶಿವಯೋಗಿಸ್ವಾಮಿ ಕೊವಿಡ್​ಗೆ ಬಲಿ ಸಾವಯವ ಕೃಷಿ ಮೂಲಕ‌ ಹೆಸರು ಮಾಡಿ, ಕೃಷಿ ಪಂಡಿತ ಪ್ರಶಸ್ತಿ ವಿಜೇತರಾಗಿದ್ದ ಶಿವಯೋಗಿಸ್ವಾಮಿ (58) ಇಂದು ಕೊವಿಡ್​ನಿಂದಾಗಿ ಮೃತಪಟ್ಟಿದ್ದಾರೆ. ಇವರ ತಾಯಿ ಮೃತಪಟ್ಟ ಮೂರನೇ ದಿನಕ್ಕೆ ವಿಜಯನಗರ ಹರಪನಹಳ್ಳಿ ಪಟ್ಟಣದ ಆಚಾರ್ಯ ಬಡಾವಣೆ ನಿವಾಸಿ ಶಿವಯೋಗಿಸ್ವಾಮಿ ಕೂಡ ಸಾವನ್ನಪ್ಪಿದ್ದಾರೆ. ಪತ್ನಿ, ಮೂರು ಜನ ಪುತ್ರಿಯರು ಹಾಗೂ ಓರ್ವ ಪುತ್ರನನ್ನ ಶಿವಯೋಗಿಸ್ವಾಮಿ ಅಗಲಿದ್ದಾರೆ. ಸ್ವಗ್ರಾಮವಾದ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿಯ ಅವರ ತೋಟದಲ್ಲಿ ಕೊವಿಡ್ ನಿಯಮಾನುಸಾರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.

ಇದನ್ನೂ ಓದಿ:

Covid 19: ಕೊರೊನಾಕ್ಕೆ ಬಲಿಯಾದ ಗರ್ಭಿಣಿ ವೈದ್ಯೆ; ಗಂಡ ಹಂಚಿಕೊಂಡ ಮನಕಲಕುವ ವಿಡಿಯೋ ಸಂದೇಶ ಇಲ್ಲಿದೆ

ಆದಿಚುಂಚನಗಿರಿ ಶಾಖಾ ಮಠದ ಶಿವನಂದಾ ಸ್ವಾಮೀಜಿ ಕೊರೊನಾಗೆ ಬಲಿ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ