AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆನು ಬದಲಾದ್ರೂ ವಿದ್ಯಾರ್ಥಿಗಳಿಗೆ ಹಳೆಯ ಬಿಸಿಯೂಟವೇ ಗತಿ!

ದೀಪಾವಳಿ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಗಿಫ್ಟ್ ನೀಡಿದ್ದ ರಾಜ್ಯ ಸರ್ಕಾರ ಬಿಸಿಯೂಟದ ಮೆನುವನ್ನ ಬದಲಾಯಿಸಿತ್ತು. ಅದರಂತೆ ನ.1ರಿಂದ ಪ್ರತಿದಿನ ಬಗೆ ಬಗೆಯ ಬಿಸಿ ಬಿಸಿ ಊಟ ಸಿಗುತ್ತೆ ಅಂತ ಮಕ್ಕಳು ಕಾಯ್ತಾ ಇದ್ರು. ಆದ್ರೆ ಬಿಸಿಯೂಟದ ಹೊಸ ಮೆನುಗೆ ವಿಘ್ನ ಎದುರಾಗಿದೆ. ಹೊಸ ಮೆನು ಜಾರಿ ಮಾಡಿರೋ ಸರ್ಕಾರ, ಅದಕ್ಕಾಗಿ ಹಣವನ್ನೇ ಬಿಡುಗಡೆ ಮಾಡ್ತಿಲ್ಲ. ಇದ್ರಿಂದ ಹಿಂದಿನ ಮೆನುವಿನ ಪ್ರಕಾರವೇ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಬೆಂಗಳೂರು ನಗರದ ಶಾಲೆಗಳಿಗೆ ಖಾಸಗಿ ಸಂಘ-ಸಂಸ್ಥೆಗಳು ನೀಡಿದ ಆಹಾರವನ್ನ ಪೂರೈಸಲಾಗ್ತಿದೆ. ಹೊಸದಾಗಿ […]

ಮೆನು ಬದಲಾದ್ರೂ ವಿದ್ಯಾರ್ಥಿಗಳಿಗೆ ಹಳೆಯ ಬಿಸಿಯೂಟವೇ ಗತಿ!
ಸಾಧು ಶ್ರೀನಾಥ್​
|

Updated on: Nov 22, 2019 | 9:35 PM

Share

ದೀಪಾವಳಿ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಗಿಫ್ಟ್ ನೀಡಿದ್ದ ರಾಜ್ಯ ಸರ್ಕಾರ ಬಿಸಿಯೂಟದ ಮೆನುವನ್ನ ಬದಲಾಯಿಸಿತ್ತು. ಅದರಂತೆ ನ.1ರಿಂದ ಪ್ರತಿದಿನ ಬಗೆ ಬಗೆಯ ಬಿಸಿ ಬಿಸಿ ಊಟ ಸಿಗುತ್ತೆ ಅಂತ ಮಕ್ಕಳು ಕಾಯ್ತಾ ಇದ್ರು. ಆದ್ರೆ ಬಿಸಿಯೂಟದ ಹೊಸ ಮೆನುಗೆ ವಿಘ್ನ ಎದುರಾಗಿದೆ.

ಹೊಸ ಮೆನು ಜಾರಿ ಮಾಡಿರೋ ಸರ್ಕಾರ, ಅದಕ್ಕಾಗಿ ಹಣವನ್ನೇ ಬಿಡುಗಡೆ ಮಾಡ್ತಿಲ್ಲ. ಇದ್ರಿಂದ ಹಿಂದಿನ ಮೆನುವಿನ ಪ್ರಕಾರವೇ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಬೆಂಗಳೂರು ನಗರದ ಶಾಲೆಗಳಿಗೆ ಖಾಸಗಿ ಸಂಘ-ಸಂಸ್ಥೆಗಳು ನೀಡಿದ ಆಹಾರವನ್ನ ಪೂರೈಸಲಾಗ್ತಿದೆ. ಹೊಸದಾಗಿ ಏನೂ ಬದಲಾಗಿಲ್ಲ.

ಸೋಮವಾರ ಅನ್ನದ ಜೊತೆಗೆ ಸೊಪ್ಪು ಅಥವಾ ತರಕಾರಿ ಸಾಂಬಾರು, ಮಂಗಳವಾರ ತರಕಾರಿ ಪಲಾವ್‌ ಮತ್ತು ದಾಲ್‌ ಅಥವಾ ಟೋಮ್ಯಾಟೋ ಬಾತ್‌ ಮತ್ತು ಪಲ್ಯ ನೀಡಬೇಕು. ಬುಧವಾರ ಅನ್ನದ ಜೊತೆ ಬೇಳೆ ರಸಂ ಮತ್ತು ಕಾಳುಪಲ್ಯ ಅಥವಾ ತರಕಾರಿ ಪಲ್ಯ ಕೊಡಬೇಕು. ಗುರುವಾರ ಅನ್ನ ಮತ್ತು ಮಿಶ್ರ ತರಕಾರಿ ಸಾಂಬಾರು, ಶುಕ್ರವಾರ ಬಿಸಿ ಬೇಳೆ ಬಾತ್‌ ಮತ್ತು ಖಾರ ಬೂಂದಿ, ಶನಿವಾರ ತರಕಾರಿ ಉಪ್ಪಿಟ್ಟು ಅಥವಾ ವಾಂಗಿಬಾತ್‌ ಅಥವಾ ಗೋಧಿ ಪೊಂಗಲ್‌ ಅಥವಾ ಚಪಾತಿ ಮತ್ತು ಪೂರಿ ಸಾಗು ಸೇರಿದಂತೆ ಇನ್ನಿತರ ಆಹಾರ ನೀಡಬೇಕು.

ಆದ್ರೆ, ಮಕ್ಕಳಿಗೆ ಕಡ್ಡಾಯವಾಗಿ ನೀಡಬೇಕಾದ ಆಹಾರದಲ್ಲಿ ಕೆಲ ಸಂಘ-ಸಂಸ್ಥೆಗಳು ಕಾಂಪ್ರಮೈಸ್​ ಮಾಡಿಕೊಂಡಿವೆ. ಹೊಸ ಮೆನುವನ್ನ ಶಾಲೆ ಹಾಗೂ ಸಂಘ-ಸಂಸ್ಥೆಗಳು ಪಾಲಿಸುತ್ತಿಲ್ಲ ಅನ್ನೋ ಆರೋಪ ಕೇಳಿಬಂದಿದೆ. ಸರ್ಕಾರ ಹಣ ಬಿಡುಗಡೆ ಮಾಡದಿರೋದೇ ಇದಕ್ಕೆ ಕಾರಣ ಎನ್ನಲಾಗಿದೆ.

Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು