AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಳೆ ಹೋಗಿದ್ದ ಮತದಾರರಿಗೆ 1 ದಿನದ ರಾಜ ಮರ್ಯಾದೆ: ಊಟೋಪಚಾರದ ಜೊತೆ ಖರ್ಚು ವೆಚ್ಚ ಭರಿಸಿದ ಅಭ್ಯರ್ಥಿಗಳು

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಗುಳೆ ಹೋಗಿದ್ದವರಿಗೆ ಎಲೆಕ್ಷನ್​ ಅಭ್ಯರ್ಥಿಗಳು ರತ್ನಗಂಬಳಿ ಹಾಸಿ ಒಂದು ದಿನದ ಮಟ್ಟಿಗೆ ರಾಜ ಮರ್ಯಾದೆ ನೀಡಿರುವ ಘಟನೆ ಜಿಲ್ಲೆಯ ಇಳಕಲ್​ ಬಳಿಯ ಗುಳೇದಗುಡ್ಡ ಗ್ರಾಮದಲ್ಲಿ ನಡೆದಿದೆ.

ಗುಳೆ ಹೋಗಿದ್ದ ಮತದಾರರಿಗೆ 1 ದಿನದ ರಾಜ ಮರ್ಯಾದೆ: ಊಟೋಪಚಾರದ ಜೊತೆ ಖರ್ಚು ವೆಚ್ಚ ಭರಿಸಿದ ಅಭ್ಯರ್ಥಿಗಳು
ಮತದಾನ ಮಾಡಲು ತವರೂರಿಗೆ ವಾಪಸ್​ ಆದ ಗ್ರಾಮಸ್ಥರು
preethi shettigar
| Edited By: |

Updated on:Dec 27, 2020 | 1:57 PM

Share

ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಗುಳೆ ಹೋಗಿದ್ದವರಿಗೆ ಎಲೆಕ್ಷನ್​ ಅಭ್ಯರ್ಥಿಗಳು ರತ್ನಗಂಬಳಿ ಹಾಸಿ ಒಂದು ದಿನದ ಮಟ್ಟಿಗೆ ರಾಜ ಮರ್ಯಾದೆ ನೀಡಿರುವ ಘಟನೆ ಜಿಲ್ಲೆಯ ಇಳಕಲ್​ ಬಳಿಯ ಗುಳೇದಗುಡ್ಡ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತಿ ಚುನಾಣೆಯ ಎರಡನೇ ಹಂತ ನಡೆಯುತ್ತಿರುವ ಬೆನ್ನಲ್ಲೇ ಮಂಗಳೂರು, ಬೆಂಗಳೂರು, ಗೋವಾ, ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದ ಗ್ರಾಮಸ್ಥರು ಮತದಾನ ಮಾಡಿ ವಾಪಸ್​ ಹೋಗಲು ಅಭ್ಯರ್ಥಿಗಳು ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಈ ನಿಟ್ಟಿನಲ್ಲಿ ಗುಳೆ ಹೋದ ಗ್ರಾಮಸ್ಥರಿಗೆ ಓಡಾಟದ ಖರ್ಚುವೆಚ್ಚವನ್ನು ಕೊಡುವ ಭರವಸೆಯನ್ನು ಸಹ ನೀಡಿದ್ದರು.

ಬಾಗಲಕೋಟೆ ಜಿಲ್ಲೆ ಇಳಕಲ್, ಗುಳೇದಗುಡ್ಡ ಬಸ್ ನಿಲ್ದಾಣಕ್ಕೆ ಬಂದ ಮತದಾರರು

ಈ ನಿಟ್ಟಿನಲ್ಲಿ, ಇಳಕಲ್, ಗುಳೇದಗುಡ್ಡ ಬಸ್ ನಿಲ್ದಾಣಗಳಲ್ಲಿ ನೂರಾರು ಜನರು ಬಂದು ಇಳಿದಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಿಗೆ ಮತದಾನಕ್ಕಾಗಿ ಜನರು ತೆರಳಿದ್ದು, ಇಳಕಲ್ ಬಸ್ ನಿಲ್ದಾಣದಿಂದ ಪಕ್ಕದ ರಾಯಚೂರು ಜಿಲ್ಲೆಗೆ ಹೋಗುವ ಜನರು ಸಹ ಇದರಲ್ಲಿ ಇದ್ದಾರೆ. ಊರುಗಳಿಗೆ ವಾಪಸ್​ ಆದವರಿಗೆ ಗುಳೇದಗುಡ್ಡ ಕ್ಯಾಂಟೀನ್​ನಲ್ಲಿ ಉಪಾಹಾರದ ವ್ಯವಸ್ಥೆ ಮಾಡಿ ಬಳಿಕ ಗ್ರಾಮಗಳಿಗೆ ಜನರನ್ನು ಕರೆದುಕೊಂಡು ಹೋಗುವ ವ್ಯವಸ್ಥೆ ಸಹ ಮಾಡಲಾಗಿತ್ತು. ಈ ಬಗ್ಗೆ ಗುಳೆ ಹೋದ ಜನರಲ್ಲಿ ವಿಚಾರಿಸಿದಾಗ ಬಂದು ಹೋಗವ ವಾಹನದ ಚಾರ್ಜ್, ಊಟ, ತಿಂಡಿಗಾಗಿ 2,000 ರೂಪಾಯಿ ಕೊಡುತ್ತೇವೆ ಎಂದಿದ್ದಾರೆ. ಹೀಗಾಗಿ, ನಾವು ಮತದಾನ ಮಾಡಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

ಹೋಟೆಲ್​ನಲ್ಲಿ ಮತದಾರರಿಗೆ ಉಪಾಹಾರ ವ್ಯವಸ್ಥೆ

ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿಗಳಿಗೆ ಊರು ಬಿಟ್ಟವರೇ ಟಾ​ರ್ಗೆಟ್ ..!

Published On - 1:57 pm, Sun, 27 December 20

Follow Us
preethi shettigar
preethi shettigar
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ