Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೇ ಮಾತನಾಡಿದ್ರು ಉಲ್ಟಾ ಹಾಕ್ತೀರಾ! ಮಾಧ್ಯಮದವ್ರು ಕರೆಕ್ಟ್ ಇದ್ರೆ ನಮ್ ಬಾಳ್ ಹಿಂಗೇ ಯಾಕೆ ಆಗ್ತಿತ್ತು: ರಮೇಶ್ ಜಾರಕಿಹೊಳಿ ವ್ಯಥೆ

ramesh jarkiholi : ಸಿಎಂ ದೆಹಲಿಗೆ ತೆರಳ್ತಾರೆ ಅನ್ನೋ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಭೇಟಿ ಕುತೂಹಲ ಮೂಡಿಸಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಮೇಶ್ ಜಾರಕಿಹೊಳಿ ಇತ್ತೀಚಿಗಷ್ಟೇ ಕೇದಾರನಾಥಕ್ಕೆ ಹೋಗಿ ಬಂದಿದ್ದರು.

ನಾನೇ ಮಾತನಾಡಿದ್ರು ಉಲ್ಟಾ ಹಾಕ್ತೀರಾ! ಮಾಧ್ಯಮದವ್ರು ಕರೆಕ್ಟ್ ಇದ್ರೆ ನಮ್ ಬಾಳ್ ಹಿಂಗೇ ಯಾಕೆ ಆಗ್ತಿತ್ತು: ರಮೇಶ್ ಜಾರಕಿಹೊಳಿ ವ್ಯಥೆ
ರಮೇಶ್ ಜಾರಕಿಹೊಳಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 19, 2021 | 11:31 AM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಭೇಟಿ ಮಾಡಿದರು. ಸಿಎಂ ಬೊಮ್ಮಾಯಿ ದೆಹಲಿಗೆ ತೆರಳುವ ಮಾಹಿತಿ ಹಿನ್ನೆಲೆ ಸಚಿವ ಸ್ಥಾನದ ಆಕಾಂಕ್ಷಿ ಶಾಸಕ ರಮೇಶ್‌ ಸಿಎಂ ಜತೆ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ಬಿಎಸ್‌ವೈ ಮಾಜಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಸಹ ಈ ವೇಳೆ ಉಪಸ್ಥಿತರಿದ್ದರು. ಬೆಂಗಳೂರಿನ ಆರ್.ಟಿ. ನಗರದ ಸಿಎಂ ನಿವಾಸದಲ್ಲಿ ಭೇಟಿ ಏರ್ಪಟ್ಟಿತ್ತು. ಸಿಎಂ ನಿವಾಸದಿಂದ ಶಾಸಕ ರಮೇಶ್ ಮತ್ತು ಸಂತೋಷ್ ವಾಪಸಾಗುವ ವೇಳೆ ಮಾಧ್ಯಮಗಳ ಎದುರು ಬಂದರು.

ಸಿಎಂ ಭೇಟಿ ಮಾಡಿದ ಬಳಿಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಕ್ಲುಪ್ತವಾಗಿ ಮಾತನಾಡುತ್ತಾ ನಾನೇನು ಮಾತನಾಡೋದಿಲ್ಲ ನಿಮ್ಗೆ. ನಾನೇ ಮಾತನಾಡಿದ್ರು ಉಲ್ಟಾ ಹಾಕ್ತೀರಾ! ಮಾಧ್ಯಮದವರು ಕರೆಕ್ಟ್ ಇದ್ರೆ ನಮ್ ಬಾಳ್ ಹಿಂಗೇ ಯಾಕೆ ಆಗ್ತಿತ್ತು ಎಂದು ರಮೇಶ್ ಜಾರಕಿಹೊಳಿ ವ್ಯಥೆಪಟ್ಟರು. ನಾನೇ ಮಾತನಾಡಿದ್ರು ನೀವೇ ಉಲ್ಟಾ ಬರೀತೀರಿ ಅಂತಾ ಹೇಳುತ್ತಾ ರಮೇಶ್ ಜಾರಕಿಹೊಳಿ ಸ್ಥಳದಿಂದ ಕಾಲ್ಕಿತ್ತರು.

ಸಿಎಂ ದೆಹಲಿಗೆ ತೆರಳ್ತಾರೆ ಅನ್ನೋ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಭೇಟಿ ಕುತೂಹಲ ಮೂಡಿಸಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಮೇಶ್ ಜಾರಕಿಹೊಳಿ ಇತ್ತೀಚಿಗಷ್ಟೇ ಕೇದಾರನಾಥಕ್ಕೆ ಹೋಗಿ ಬಂದಿದ್ದರು.

CM Bommai ಜೊತೆ ಅರ್ಧಗಂಟೆಗೂ ಹೆಚ್ಚು ಕಾಲ ರಮೇಶ್​ ಜಾರಕಿಹೊಳಿ ಮೀಟಿಂಗ್|Tv9kannada

Mandya ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಬೆಳೆಗಾರ ಕಂಗಾಲು |Heavy Rain|Benglauru|Tv9Kannada|

(minister aspirant ramesh jarkiholi meets basavaraj bommai in bangalore)

Published On - 9:59 am, Tue, 19 October 21

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ