AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಮಠದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧಾರ; ಶ್ರೀಗಳಿಗೆ ಧನ್ಯವಾದ ತಿಳಿಸಿದ ಸಚಿವ ಬಿ.ಸಿ.ಪಾಟೀಲ್

ಜಿಲ್ಲಾ ಆಸ್ಪತ್ರೆ ಸೇರಿದಂತೆ ಬಹುತೇಕ ಕಡೆ ಬೆಡ್ ಫುಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ‌ಪಾಟೀಲ್, ಸ್ಥಳೀಯ ಶಾಸಕರು, ಸಂಸದರು ಗವಿ ಮಠದ ಶ್ರೀಗಳಿಗೆ ಮನವಿ ಸಲ್ಲಿಸಿದ್ದರು. ಸದ್ಯ ಮನವಿಗೆ ಶ್ರೀಗಳು ಸ್ಪಂದಿಸಿದ್ದು 100 ಹಾಸಿಗೆಯ ಕೊವಿಡ್ ಕೇರ್ ಸೆಂಟರ್ ತೆರೆಯಲು‌ ಮುಂದಾಗಿದ್ದಾರೆ.

ಗವಿಮಠದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧಾರ; ಶ್ರೀಗಳಿಗೆ ಧನ್ಯವಾದ ತಿಳಿಸಿದ ಸಚಿವ ಬಿ.ಸಿ.ಪಾಟೀಲ್
ಬಿ.ಸಿ.ಪಾಟೀಲ್​
ಆಯೇಷಾ ಬಾನು
|

Updated on: May 07, 2021 | 10:07 AM

Share

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಗವಿಮಠದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ಸಿದ್ದೇಶ್ವರ ಶ್ರೀ ಒಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗೂ ಸೋಂಕಿತರು ಆಕ್ಷಿಜನ್, ಬೆಡ್ ಕೊರತೆಯಿಂದ ಮೃತಪಡುತ್ತಿದ್ದಾರೆ. ಹೀಗಾಗಿ ಕೊಪ್ಪಳದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ಗವಿ ಮಠ ಸ್ವಾಮಿಜಿ ಮುಂದಾಗಿದ್ದಾರೆ.

ಜಿಲ್ಲಾ ಆಸ್ಪತ್ರೆ ಸೇರಿದಂತೆ ಬಹುತೇಕ ಕಡೆ ಬೆಡ್ ಫುಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ‌ಪಾಟೀಲ್, ಸ್ಥಳೀಯ ಶಾಸಕರು, ಸಂಸದರು ಗವಿ ಮಠದ ಶ್ರೀಗಳಿಗೆ ಮನವಿ ಸಲ್ಲಿಸಿದ್ದರು. ಸದ್ಯ ಮನವಿಗೆ ಶ್ರೀಗಳು ಸ್ಪಂದಿಸಿದ್ದು 100 ಹಾಸಿಗೆಯ ಕೊವಿಡ್ ಕೇರ್ ಸೆಂಟರ್ ತೆರೆಯಲು‌ ಮುಂದಾಗಿದ್ದಾರೆ.

ಸಂಕಷ್ಟ ಕಾಲದಲ್ಲಿ ಸಹಕಾರ ನೀಡಿದ ಶ್ರೀಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಧನ್ಯವಾದ ತಿಳಿಸಿದ್ದಾರೆ. ಇಂತಹ ಇಕ್ಕಟ್ಟಿನ ಸಮಯದಲ್ಲಿ ನಮ್ಮ ಕೈ ಜೋಡಿಸಿದ್ದಕ್ಕೆ ಶ್ರೀಗಳಿಗೆ ಅನಂತ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Mother’s Day 2021 Date: ತಾಯಿಯ ಸಂತೋಷಕ್ಕೆ ನೀವು ಕಾರಣರಾಗಿ, ಹೇಳಿ ವಿಶ್ವ ಅಮ್ಮಂದಿರ ದಿನದ ಶುಭಾಶಯ

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?