AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಬೀಜದುಂಡೆ ಭೂಮಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಭೈರತಿ ಬಸವರಾಜ್

ಬೀಜಗಳನ್ನ ಫಲವತ್ತಾದ ಮಣ್ಣಿನಲ್ಲಿ ಉಂಟೆ ಮಾಡಿ ದಾವಣಗೆರೆ ಜಿಲ್ಲೆಯ ಕೆರೆ ಅಂಗಳ ಸರ್ಕಾರಿ ಭೂಮಿಯಲ್ಲಿ ಹಾಕಲಾಗುತ್ತದೆ. ಇದರ ಉಸ್ತುವಾರಿ ಸಂಸದ ಜಿಎಂ ಸಿದ್ದೇಶ್ವರ ಅವರು ವಹಿಸಿಕೊಂಡಿದ್ದಾರೆ.

ದಾವಣಗೆರೆಯಲ್ಲಿ ಬೀಜದುಂಡೆ ಭೂಮಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಭೈರತಿ ಬಸವರಾಜ್
ದಾವಣಗೆರೆಯಲ್ಲಿ ಬೀಜದುಂಡೆ ಭೂಮಿಗೆ ಕಾರ್ಯಕ್ರಮಕ್ಕೆ ಚಾಲನೆ
Follow us
TV9 Web
| Updated By: ಆಯೇಷಾ ಬಾನು

Updated on: Jul 15, 2021 | 1:48 PM

ದಾವಣಗೆರೆ: ಜಿಲ್ಲಾ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ ಆರಂಭವಾಗಿದೆ‌. ಜಿಲ್ಲೆಯಲ್ಲಿ ಬೀಜದುಂಡೆ ಭೂಮಿಗೆ ಎಂಬ ಪರಿಕಲ್ಪನೆ ಇದಾಗಿದ್ದು ಜಿಲ್ಲೆಯಲ್ಲಿ ಒಂದು ಲಕ್ಷ ಹೊನ್ನೆ, ತೇಗ, ಬೇವು, ಹುಣಸೆ ಸೇರಿದಂತೆ ವಿವಿಧ ಪ್ರಕಾರದ ಬೀಜದ ಉಂಡೆಗಳನ್ನ ಮಾಡಿ ಭೂಮಿಗೆ ಹಾಕುವ ಕೆಲಸ ಆರಂಭವಾಗಿದೆ. ದಾವಣಗೆರೆ ನಗರದ ಜಿಎಂಐಟಿ ಕಾಲೇಜು ಮೈದಾನದಲ್ಲಿ ಬಿಜೆಪಿ ಪೂರ್ಣಾವಧಿ ಕಾರ್ಯಕರ್ತರು ಅರಣ್ಯ ಇಲಾಖೆ ಸಹಾಯದಿಂದ ಇಂತಹ ಉಂಟೆ ತಯಾರಿಸುತ್ತಿದ್ದಾರೆ.

ಹೀಗೆ ಬೀಜಗಳನ್ನ ಫಲವತ್ತಾದ ಮಣ್ಣಿನಲ್ಲಿ ಉಂಟೆ ಮಾಡಿ ದಾವಣಗೆರೆ ಜಿಲ್ಲೆಯ ಕೆರೆ ಅಂಗಳ ಸರ್ಕಾರಿ ಭೂಮಿಯಲ್ಲಿ ಹಾಕಲಾಗುತ್ತದೆ. ಇದರ ಉಸ್ತುವಾರಿ ಸಂಸದ ಜಿಎಂ ಸಿದ್ದೇಶ್ವರ ಅವರು ವಹಿಸಿಕೊಂಡಿದ್ದಾರೆ. ಇಂತಹ ಬೀಜದ ಉಂಟೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಚಾಲನೆ ನೀಡಿದ್ದಾರೆ.

ಪರಿಸರ ನಾಶದಿಂದ ಮನುಕುಲಕ್ಕೆ ಕಂಟಕ ಬಂದಿದೆ. ಹೆಚ್ಚು ಹೆಚ್ಚು ಅರಣ್ಯ ಬೆಳೆಸಬೇಕು ಎಂದು ಅವರು ಕರೆ ನೀಡಿದರು. ಹಲವಾರು ಜಾತಿಯ ಹಾಗೂ ಹೆಚ್ಚು ಆಮ್ಲಜನಕ ಉತ್ಪತ್ತಿ ಮಾಡುವ ಮರಗಳನ್ನ ಬೆಳೆಸಲು ನಿರ್ಧರಿಸಲಾಗಿದೆ. seed to the earth  seed to the earth  ಇದನ್ನೂ ಓದಿ: ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್​ವರೆಗೂ ಬೇಡ: ಸಚಿವ ಸಂಪುಟ ಸಭೆ ತೀರ್ಮಾನ

ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ