AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ.. ಸ್ವಲ್ಪದರಲ್ಲೇ ಸಚಿವ ಸಿ.ಪಿ.ಯೋಗೇಶ್ವರ್ ಪಾರು

ನದಿಗೆ ಆರತಿ ಅರ್ಪಿಸುವ ಸಮಯದಲ್ಲಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿದಿರುವ ಘಟನೆ ನಗರದ ಸಸಿಹಿತ್ಲು ಬಳಿಯ ನಂದಿನಿ ನದಿಯ ಹತ್ತಿರ ನಡೆದಿದೆ. ಅದೃಷ್ಟವಶಾತ್, ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪರಿಸರ ಸಚಿವ ಸಿ.ಪಿ.ಯೋಗೇಶ್ವರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ.. ಸ್ವಲ್ಪದರಲ್ಲೇ ಸಚಿವ ಸಿ.ಪಿ.ಯೋಗೇಶ್ವರ್ ಪಾರು
ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ
KUSHAL V
|

Updated on: Mar 20, 2021 | 9:56 PM

Share

ಮಂಗಳೂರು: ನದಿಗೆ ಆರತಿ ಅರ್ಪಿಸುವ ಸಮಯದಲ್ಲಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿದಿರುವ ಘಟನೆ ನಗರದ ಸಸಿಹಿತ್ಲು ಬಳಿಯ ನಂದಿನಿ ನದಿಯ ಹತ್ತಿರ ನಡೆದಿದೆ. ಅದೃಷ್ಟವಶಾತ್, ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪರಿಸರ ಸಚಿವ ಸಿ.ಪಿ.ಯೋಗೇಶ್ವರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಂದಿನಿ ಉತ್ಸವದ ಉದ್ಘಾಟನೆ ವೇಳೆ ವೇದಿಕೆ ಕುಸಿದು ಘಟನೆ ಸಂಭವಿಸಿದೆ. ವೇದಿಕೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನ ನಿಂತಿದ್ದರಿಂದ ಘಟನೆ ‌ನಡೆದಿದೆ.

MNG CPY JUST MISS 1

ನಂದಿನಿ ಉತ್ಸವದ ಉದ್ಘಾಟನಾ ಸಮಾರಂಭ

ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ನಂದಿನಿ ಉತ್ಸವದ ಉದ್ಘಾಟನೆಗೆ ಸಚಿವ ಸಿ.ಪಿ.ಯೋಗೇಶ್ವರ್​ ಆಗಮಿಸಿದ್ದರು. ಈ ವೇಳೆ, ನದಿಗೆ ಆರತಿ ಅರ್ಪಿಸಲು ಅದರ ಪಕ್ಕದಲ್ಲೇ ವಿಶೇಷವಾಗಿ ರಚಿಸಲಾಗಿದ್ದ ವೇದಿಕೆ ಮೇಲೆ ಸಚಿವರು ಹತ್ತಿದ್ದರು.

ಇದೇ ವೇಳೆ, ವೇದಿಕೆಯ ಮೇಲೆ ಅಧಿಕ ಪ್ರಮಾಣದಲ್ಲಿ ಜನರು ನಿಂತಿದ್ದರಿಂದ ಅದು ಕುಸಿದಿದೆ. ಪುಣ್ಯಕ್ಕೆ, ಸ್ಟೇಜ್ ಹಿಂಬದಿಗೆ ಮುರಿದುಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರೆ ಗಣ್ಯರು ನದಿಗೆ ಬೀಳುವುದರಿಂದ ಎಸ್ಕೇಪ್​ ಆಗಿದ್ದಾರೆ.

ಇದನ್ನೂ ಓದಿ: ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ 20,000 ಮತಗಳ ಅಂತರದಿಂದ ಗೆಲ್ಲುತ್ತಾರೆ -ಬಿ.ವೈ.ವಿಜಯೇಂದ್ರ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ