AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ.. ಸ್ವಲ್ಪದರಲ್ಲೇ ಸಚಿವ ಸಿ.ಪಿ.ಯೋಗೇಶ್ವರ್ ಪಾರು

ನದಿಗೆ ಆರತಿ ಅರ್ಪಿಸುವ ಸಮಯದಲ್ಲಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿದಿರುವ ಘಟನೆ ನಗರದ ಸಸಿಹಿತ್ಲು ಬಳಿಯ ನಂದಿನಿ ನದಿಯ ಹತ್ತಿರ ನಡೆದಿದೆ. ಅದೃಷ್ಟವಶಾತ್, ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪರಿಸರ ಸಚಿವ ಸಿ.ಪಿ.ಯೋಗೇಶ್ವರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ.. ಸ್ವಲ್ಪದರಲ್ಲೇ ಸಚಿವ ಸಿ.ಪಿ.ಯೋಗೇಶ್ವರ್ ಪಾರು
ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ
KUSHAL V
|

Updated on: Mar 20, 2021 | 9:56 PM

Share

ಮಂಗಳೂರು: ನದಿಗೆ ಆರತಿ ಅರ್ಪಿಸುವ ಸಮಯದಲ್ಲಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿದಿರುವ ಘಟನೆ ನಗರದ ಸಸಿಹಿತ್ಲು ಬಳಿಯ ನಂದಿನಿ ನದಿಯ ಹತ್ತಿರ ನಡೆದಿದೆ. ಅದೃಷ್ಟವಶಾತ್, ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪರಿಸರ ಸಚಿವ ಸಿ.ಪಿ.ಯೋಗೇಶ್ವರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಂದಿನಿ ಉತ್ಸವದ ಉದ್ಘಾಟನೆ ವೇಳೆ ವೇದಿಕೆ ಕುಸಿದು ಘಟನೆ ಸಂಭವಿಸಿದೆ. ವೇದಿಕೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನ ನಿಂತಿದ್ದರಿಂದ ಘಟನೆ ‌ನಡೆದಿದೆ.

MNG CPY JUST MISS 1

ನಂದಿನಿ ಉತ್ಸವದ ಉದ್ಘಾಟನಾ ಸಮಾರಂಭ

ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ನಂದಿನಿ ಉತ್ಸವದ ಉದ್ಘಾಟನೆಗೆ ಸಚಿವ ಸಿ.ಪಿ.ಯೋಗೇಶ್ವರ್​ ಆಗಮಿಸಿದ್ದರು. ಈ ವೇಳೆ, ನದಿಗೆ ಆರತಿ ಅರ್ಪಿಸಲು ಅದರ ಪಕ್ಕದಲ್ಲೇ ವಿಶೇಷವಾಗಿ ರಚಿಸಲಾಗಿದ್ದ ವೇದಿಕೆ ಮೇಲೆ ಸಚಿವರು ಹತ್ತಿದ್ದರು.

ಇದೇ ವೇಳೆ, ವೇದಿಕೆಯ ಮೇಲೆ ಅಧಿಕ ಪ್ರಮಾಣದಲ್ಲಿ ಜನರು ನಿಂತಿದ್ದರಿಂದ ಅದು ಕುಸಿದಿದೆ. ಪುಣ್ಯಕ್ಕೆ, ಸ್ಟೇಜ್ ಹಿಂಬದಿಗೆ ಮುರಿದುಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರೆ ಗಣ್ಯರು ನದಿಗೆ ಬೀಳುವುದರಿಂದ ಎಸ್ಕೇಪ್​ ಆಗಿದ್ದಾರೆ.

ಇದನ್ನೂ ಓದಿ: ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ 20,000 ಮತಗಳ ಅಂತರದಿಂದ ಗೆಲ್ಲುತ್ತಾರೆ -ಬಿ.ವೈ.ವಿಜಯೇಂದ್ರ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು