ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ.. ಸ್ವಲ್ಪದರಲ್ಲೇ ಸಚಿವ ಸಿ.ಪಿ.ಯೋಗೇಶ್ವರ್ ಪಾರು

ನದಿಗೆ ಆರತಿ ಅರ್ಪಿಸುವ ಸಮಯದಲ್ಲಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿದಿರುವ ಘಟನೆ ನಗರದ ಸಸಿಹಿತ್ಲು ಬಳಿಯ ನಂದಿನಿ ನದಿಯ ಹತ್ತಿರ ನಡೆದಿದೆ. ಅದೃಷ್ಟವಶಾತ್, ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪರಿಸರ ಸಚಿವ ಸಿ.ಪಿ.ಯೋಗೇಶ್ವರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ.. ಸ್ವಲ್ಪದರಲ್ಲೇ ಸಚಿವ ಸಿ.ಪಿ.ಯೋಗೇಶ್ವರ್ ಪಾರು
ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ
Follow us
|

Updated on: Mar 20, 2021 | 9:56 PM

ಮಂಗಳೂರು: ನದಿಗೆ ಆರತಿ ಅರ್ಪಿಸುವ ಸಮಯದಲ್ಲಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿದಿರುವ ಘಟನೆ ನಗರದ ಸಸಿಹಿತ್ಲು ಬಳಿಯ ನಂದಿನಿ ನದಿಯ ಹತ್ತಿರ ನಡೆದಿದೆ. ಅದೃಷ್ಟವಶಾತ್, ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪರಿಸರ ಸಚಿವ ಸಿ.ಪಿ.ಯೋಗೇಶ್ವರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಂದಿನಿ ಉತ್ಸವದ ಉದ್ಘಾಟನೆ ವೇಳೆ ವೇದಿಕೆ ಕುಸಿದು ಘಟನೆ ಸಂಭವಿಸಿದೆ. ವೇದಿಕೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನ ನಿಂತಿದ್ದರಿಂದ ಘಟನೆ ‌ನಡೆದಿದೆ.

MNG CPY JUST MISS 1

ನಂದಿನಿ ಉತ್ಸವದ ಉದ್ಘಾಟನಾ ಸಮಾರಂಭ

ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ನಂದಿನಿ ಉತ್ಸವದ ಉದ್ಘಾಟನೆಗೆ ಸಚಿವ ಸಿ.ಪಿ.ಯೋಗೇಶ್ವರ್​ ಆಗಮಿಸಿದ್ದರು. ಈ ವೇಳೆ, ನದಿಗೆ ಆರತಿ ಅರ್ಪಿಸಲು ಅದರ ಪಕ್ಕದಲ್ಲೇ ವಿಶೇಷವಾಗಿ ರಚಿಸಲಾಗಿದ್ದ ವೇದಿಕೆ ಮೇಲೆ ಸಚಿವರು ಹತ್ತಿದ್ದರು.

ಇದೇ ವೇಳೆ, ವೇದಿಕೆಯ ಮೇಲೆ ಅಧಿಕ ಪ್ರಮಾಣದಲ್ಲಿ ಜನರು ನಿಂತಿದ್ದರಿಂದ ಅದು ಕುಸಿದಿದೆ. ಪುಣ್ಯಕ್ಕೆ, ಸ್ಟೇಜ್ ಹಿಂಬದಿಗೆ ಮುರಿದುಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರೆ ಗಣ್ಯರು ನದಿಗೆ ಬೀಳುವುದರಿಂದ ಎಸ್ಕೇಪ್​ ಆಗಿದ್ದಾರೆ.

ಇದನ್ನೂ ಓದಿ: ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ 20,000 ಮತಗಳ ಅಂತರದಿಂದ ಗೆಲ್ಲುತ್ತಾರೆ -ಬಿ.ವೈ.ವಿಜಯೇಂದ್ರ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ