AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ.. ಸ್ವಲ್ಪದರಲ್ಲೇ ಸಚಿವ ಸಿ.ಪಿ.ಯೋಗೇಶ್ವರ್ ಪಾರು

ನದಿಗೆ ಆರತಿ ಅರ್ಪಿಸುವ ಸಮಯದಲ್ಲಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿದಿರುವ ಘಟನೆ ನಗರದ ಸಸಿಹಿತ್ಲು ಬಳಿಯ ನಂದಿನಿ ನದಿಯ ಹತ್ತಿರ ನಡೆದಿದೆ. ಅದೃಷ್ಟವಶಾತ್, ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪರಿಸರ ಸಚಿವ ಸಿ.ಪಿ.ಯೋಗೇಶ್ವರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ.. ಸ್ವಲ್ಪದರಲ್ಲೇ ಸಚಿವ ಸಿ.ಪಿ.ಯೋಗೇಶ್ವರ್ ಪಾರು
ಆರತಿ ಸಮಯದಲ್ಲಿ ನದಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿತ
KUSHAL V
|

Updated on: Mar 20, 2021 | 9:56 PM

Share

ಮಂಗಳೂರು: ನದಿಗೆ ಆರತಿ ಅರ್ಪಿಸುವ ಸಮಯದಲ್ಲಿ ಪಕ್ಕದಲ್ಲೇ ಹಾಕಿದ್ದ ವೇದಿಕೆ ಕುಸಿದಿರುವ ಘಟನೆ ನಗರದ ಸಸಿಹಿತ್ಲು ಬಳಿಯ ನಂದಿನಿ ನದಿಯ ಹತ್ತಿರ ನಡೆದಿದೆ. ಅದೃಷ್ಟವಶಾತ್, ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪರಿಸರ ಸಚಿವ ಸಿ.ಪಿ.ಯೋಗೇಶ್ವರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಂದಿನಿ ಉತ್ಸವದ ಉದ್ಘಾಟನೆ ವೇಳೆ ವೇದಿಕೆ ಕುಸಿದು ಘಟನೆ ಸಂಭವಿಸಿದೆ. ವೇದಿಕೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನ ನಿಂತಿದ್ದರಿಂದ ಘಟನೆ ‌ನಡೆದಿದೆ.

MNG CPY JUST MISS 1

ನಂದಿನಿ ಉತ್ಸವದ ಉದ್ಘಾಟನಾ ಸಮಾರಂಭ

ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ನಂದಿನಿ ಉತ್ಸವದ ಉದ್ಘಾಟನೆಗೆ ಸಚಿವ ಸಿ.ಪಿ.ಯೋಗೇಶ್ವರ್​ ಆಗಮಿಸಿದ್ದರು. ಈ ವೇಳೆ, ನದಿಗೆ ಆರತಿ ಅರ್ಪಿಸಲು ಅದರ ಪಕ್ಕದಲ್ಲೇ ವಿಶೇಷವಾಗಿ ರಚಿಸಲಾಗಿದ್ದ ವೇದಿಕೆ ಮೇಲೆ ಸಚಿವರು ಹತ್ತಿದ್ದರು.

ಇದೇ ವೇಳೆ, ವೇದಿಕೆಯ ಮೇಲೆ ಅಧಿಕ ಪ್ರಮಾಣದಲ್ಲಿ ಜನರು ನಿಂತಿದ್ದರಿಂದ ಅದು ಕುಸಿದಿದೆ. ಪುಣ್ಯಕ್ಕೆ, ಸ್ಟೇಜ್ ಹಿಂಬದಿಗೆ ಮುರಿದುಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರೆ ಗಣ್ಯರು ನದಿಗೆ ಬೀಳುವುದರಿಂದ ಎಸ್ಕೇಪ್​ ಆಗಿದ್ದಾರೆ.

ಇದನ್ನೂ ಓದಿ: ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ 20,000 ಮತಗಳ ಅಂತರದಿಂದ ಗೆಲ್ಲುತ್ತಾರೆ -ಬಿ.ವೈ.ವಿಜಯೇಂದ್ರ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್