AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮಾಜವಾದಿ ಸಿದ್ದರಾಮಯ್ಯ ಹಾಕೋದು ನಾಲ್ಕೈದು ಲಕ್ಷದ ಗ್ಲಾಸು!’

ಚಿಕ್ಕಮಗಳೂರು: ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರೇ. ಕೋಟಿಗಟ್ಟಲೇ ಹಣ ಕೋಡೋ ಸ್ನೇಹಿತರನ್ನ ಅವರು ಹೊಂದಿದ್ದಾರೆ. ಕೋಟಿಗಟ್ಟಲೇ ವಾಚು ಕೊಡೋ ಸ್ನೇಹಿತ, ಲಕ್ಷಗಟ್ಟಲೇ ಕನ್ನಡಕ ಕೊಡೋ ಸ್ನೇಹಿತ, ಕೋಟಿಗಟ್ಟಲೇ ಕಾರು ಗಿಫ್ಟ್ ಕೊಡೋ ಸ್ನೇಹಿತರು ಅವರಿಗಿದ್ದಾರೆ. ಆದ್ರೆ ಸಿದ್ದರಾಮಯ್ಯನವರು ಸಮಾಜವಾದಿ ಹಿನ್ನೆಲೆಯವ್ರು ಎಂಬುದನ್ನ ಮರೆಯಬಾರದು ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಸಿದ್ದರಾಮಯ್ಯ ಮಾತಿಗೆ ನಾನು ಸಮಾಜವಾದಿ ಅಂತಾರೆ. ಆದ್ರೆ ಹಾಕೋದೆಲ್ಲಾ 3,4,5 ಲಕ್ಷದ ಗ್ಲಾಸು. ವಾಚು 50, 60 ಲಕ್ಷದ ವಾಚು. ಓಡಾಡೋ ಕಾರು ಒಂದೂವರೆ ಎರಡು ಕೋಟಿಯದ್ದು ಎಂದು […]

‘ಸಮಾಜವಾದಿ ಸಿದ್ದರಾಮಯ್ಯ ಹಾಕೋದು ನಾಲ್ಕೈದು ಲಕ್ಷದ ಗ್ಲಾಸು!’
ಸಾಧು ಶ್ರೀನಾಥ್​
|

Updated on: Nov 21, 2019 | 4:44 PM

Share

ಚಿಕ್ಕಮಗಳೂರು: ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರೇ. ಕೋಟಿಗಟ್ಟಲೇ ಹಣ ಕೋಡೋ ಸ್ನೇಹಿತರನ್ನ ಅವರು ಹೊಂದಿದ್ದಾರೆ. ಕೋಟಿಗಟ್ಟಲೇ ವಾಚು ಕೊಡೋ ಸ್ನೇಹಿತ, ಲಕ್ಷಗಟ್ಟಲೇ ಕನ್ನಡಕ ಕೊಡೋ ಸ್ನೇಹಿತ, ಕೋಟಿಗಟ್ಟಲೇ ಕಾರು ಗಿಫ್ಟ್ ಕೊಡೋ ಸ್ನೇಹಿತರು ಅವರಿಗಿದ್ದಾರೆ. ಆದ್ರೆ ಸಿದ್ದರಾಮಯ್ಯನವರು ಸಮಾಜವಾದಿ ಹಿನ್ನೆಲೆಯವ್ರು ಎಂಬುದನ್ನ ಮರೆಯಬಾರದು ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಸಿದ್ದರಾಮಯ್ಯ ಮಾತಿಗೆ ನಾನು ಸಮಾಜವಾದಿ ಅಂತಾರೆ. ಆದ್ರೆ ಹಾಕೋದೆಲ್ಲಾ 3,4,5 ಲಕ್ಷದ ಗ್ಲಾಸು. ವಾಚು 50, 60 ಲಕ್ಷದ ವಾಚು. ಓಡಾಡೋ ಕಾರು ಒಂದೂವರೆ ಎರಡು ಕೋಟಿಯದ್ದು ಎಂದು ಸಚಿವ ರವಿ ಲೇವಡಿ ಮಾಡಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ