AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮಾಜವಾದಿ ಸಿದ್ದರಾಮಯ್ಯ ಹಾಕೋದು ನಾಲ್ಕೈದು ಲಕ್ಷದ ಗ್ಲಾಸು!’

ಚಿಕ್ಕಮಗಳೂರು: ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರೇ. ಕೋಟಿಗಟ್ಟಲೇ ಹಣ ಕೋಡೋ ಸ್ನೇಹಿತರನ್ನ ಅವರು ಹೊಂದಿದ್ದಾರೆ. ಕೋಟಿಗಟ್ಟಲೇ ವಾಚು ಕೊಡೋ ಸ್ನೇಹಿತ, ಲಕ್ಷಗಟ್ಟಲೇ ಕನ್ನಡಕ ಕೊಡೋ ಸ್ನೇಹಿತ, ಕೋಟಿಗಟ್ಟಲೇ ಕಾರು ಗಿಫ್ಟ್ ಕೊಡೋ ಸ್ನೇಹಿತರು ಅವರಿಗಿದ್ದಾರೆ. ಆದ್ರೆ ಸಿದ್ದರಾಮಯ್ಯನವರು ಸಮಾಜವಾದಿ ಹಿನ್ನೆಲೆಯವ್ರು ಎಂಬುದನ್ನ ಮರೆಯಬಾರದು ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಸಿದ್ದರಾಮಯ್ಯ ಮಾತಿಗೆ ನಾನು ಸಮಾಜವಾದಿ ಅಂತಾರೆ. ಆದ್ರೆ ಹಾಕೋದೆಲ್ಲಾ 3,4,5 ಲಕ್ಷದ ಗ್ಲಾಸು. ವಾಚು 50, 60 ಲಕ್ಷದ ವಾಚು. ಓಡಾಡೋ ಕಾರು ಒಂದೂವರೆ ಎರಡು ಕೋಟಿಯದ್ದು ಎಂದು […]

‘ಸಮಾಜವಾದಿ ಸಿದ್ದರಾಮಯ್ಯ ಹಾಕೋದು ನಾಲ್ಕೈದು ಲಕ್ಷದ ಗ್ಲಾಸು!’
ಸಾಧು ಶ್ರೀನಾಥ್​
|

Updated on: Nov 21, 2019 | 4:44 PM

Share

ಚಿಕ್ಕಮಗಳೂರು: ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರೇ. ಕೋಟಿಗಟ್ಟಲೇ ಹಣ ಕೋಡೋ ಸ್ನೇಹಿತರನ್ನ ಅವರು ಹೊಂದಿದ್ದಾರೆ. ಕೋಟಿಗಟ್ಟಲೇ ವಾಚು ಕೊಡೋ ಸ್ನೇಹಿತ, ಲಕ್ಷಗಟ್ಟಲೇ ಕನ್ನಡಕ ಕೊಡೋ ಸ್ನೇಹಿತ, ಕೋಟಿಗಟ್ಟಲೇ ಕಾರು ಗಿಫ್ಟ್ ಕೊಡೋ ಸ್ನೇಹಿತರು ಅವರಿಗಿದ್ದಾರೆ. ಆದ್ರೆ ಸಿದ್ದರಾಮಯ್ಯನವರು ಸಮಾಜವಾದಿ ಹಿನ್ನೆಲೆಯವ್ರು ಎಂಬುದನ್ನ ಮರೆಯಬಾರದು ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಸಿದ್ದರಾಮಯ್ಯ ಮಾತಿಗೆ ನಾನು ಸಮಾಜವಾದಿ ಅಂತಾರೆ. ಆದ್ರೆ ಹಾಕೋದೆಲ್ಲಾ 3,4,5 ಲಕ್ಷದ ಗ್ಲಾಸು. ವಾಚು 50, 60 ಲಕ್ಷದ ವಾಚು. ಓಡಾಡೋ ಕಾರು ಒಂದೂವರೆ ಎರಡು ಕೋಟಿಯದ್ದು ಎಂದು ಸಚಿವ ರವಿ ಲೇವಡಿ ಮಾಡಿದ್ದಾರೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!