‘ಸಮಾಜವಾದಿ ಸಿದ್ದರಾಮಯ್ಯ ಹಾಕೋದು ನಾಲ್ಕೈದು ಲಕ್ಷದ ಗ್ಲಾಸು!’

ಚಿಕ್ಕಮಗಳೂರು: ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರೇ. ಕೋಟಿಗಟ್ಟಲೇ ಹಣ ಕೋಡೋ ಸ್ನೇಹಿತರನ್ನ ಅವರು ಹೊಂದಿದ್ದಾರೆ. ಕೋಟಿಗಟ್ಟಲೇ ವಾಚು ಕೊಡೋ ಸ್ನೇಹಿತ, ಲಕ್ಷಗಟ್ಟಲೇ ಕನ್ನಡಕ ಕೊಡೋ ಸ್ನೇಹಿತ, ಕೋಟಿಗಟ್ಟಲೇ ಕಾರು ಗಿಫ್ಟ್ ಕೊಡೋ ಸ್ನೇಹಿತರು ಅವರಿಗಿದ್ದಾರೆ. ಆದ್ರೆ ಸಿದ್ದರಾಮಯ್ಯನವರು ಸಮಾಜವಾದಿ ಹಿನ್ನೆಲೆಯವ್ರು ಎಂಬುದನ್ನ ಮರೆಯಬಾರದು ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಸಿದ್ದರಾಮಯ್ಯ ಮಾತಿಗೆ ನಾನು ಸಮಾಜವಾದಿ ಅಂತಾರೆ. ಆದ್ರೆ ಹಾಕೋದೆಲ್ಲಾ 3,4,5 ಲಕ್ಷದ ಗ್ಲಾಸು. ವಾಚು 50, 60 ಲಕ್ಷದ ವಾಚು. ಓಡಾಡೋ ಕಾರು ಒಂದೂವರೆ ಎರಡು ಕೋಟಿಯದ್ದು ಎಂದು […]

‘ಸಮಾಜವಾದಿ ಸಿದ್ದರಾಮಯ್ಯ ಹಾಕೋದು ನಾಲ್ಕೈದು ಲಕ್ಷದ ಗ್ಲಾಸು!’
ಸಾಧು ಶ್ರೀನಾಥ್​

Updated on: Nov 21, 2019 | 4:44 PM

ಚಿಕ್ಕಮಗಳೂರು: ಸಿದ್ದರಾಮಯ್ಯನವರು ನಿಜಕ್ಕೂ ಪುಣ್ಯವಂತರೇ. ಕೋಟಿಗಟ್ಟಲೇ ಹಣ ಕೋಡೋ ಸ್ನೇಹಿತರನ್ನ ಅವರು ಹೊಂದಿದ್ದಾರೆ. ಕೋಟಿಗಟ್ಟಲೇ ವಾಚು ಕೊಡೋ ಸ್ನೇಹಿತ, ಲಕ್ಷಗಟ್ಟಲೇ ಕನ್ನಡಕ ಕೊಡೋ ಸ್ನೇಹಿತ, ಕೋಟಿಗಟ್ಟಲೇ ಕಾರು ಗಿಫ್ಟ್ ಕೊಡೋ ಸ್ನೇಹಿತರು ಅವರಿಗಿದ್ದಾರೆ. ಆದ್ರೆ ಸಿದ್ದರಾಮಯ್ಯನವರು ಸಮಾಜವಾದಿ ಹಿನ್ನೆಲೆಯವ್ರು ಎಂಬುದನ್ನ ಮರೆಯಬಾರದು ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಸಿದ್ದರಾಮಯ್ಯ ಮಾತಿಗೆ ನಾನು ಸಮಾಜವಾದಿ ಅಂತಾರೆ. ಆದ್ರೆ ಹಾಕೋದೆಲ್ಲಾ 3,4,5 ಲಕ್ಷದ ಗ್ಲಾಸು. ವಾಚು 50, 60 ಲಕ್ಷದ ವಾಚು. ಓಡಾಡೋ ಕಾರು ಒಂದೂವರೆ ಎರಡು ಕೋಟಿಯದ್ದು ಎಂದು ಸಚಿವ ರವಿ ಲೇವಡಿ ಮಾಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us