AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್‌ ಹೋಗುತ್ತಾ ಇದ್ದರೆ ಡ್ಯಾಶ್ ಡ್ಯಾಶ್ ಡ್ಯಾಶ್ ಬೊಗಳುತ್ತವಂತೆ!

ಚಿಕ್ಕಮಗಳೂರು: ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಬಂದಿಳಿದಿದ್ದು, ಕೆಲವೆಡೆ ಟ್ರಂಪ್ ವಿರುದ್ಧ ಗೋ ಬ್ಯಾಕ್ ಪ್ರತಿಭಟನೆಯ ಕೂಗು ಕೇಳಿ ಬಂದಿದೆ. ಈ ಹಿನ್ನಲೆ ಮಾತನಾಡಿದ ಸಿ.ಟಿ.ರವಿ ಆನೆ ಹೋಗ್ತಾ ಇರುತ್ತೆ.. ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಹುಟ್ಟುವಾಗಲೇ ದ್ವೇಷ ಹೊತ್ತುಕೊಂಡು ಬಂದಿರುವವರು ಈ ರೀತಿ ವಿರೋಧ ಮಾಡುತ್ತಾರೆ. ಇಂತಹ ಸಂಗತಿಗಳಿಗೆ ಯಾಕೆ ತಲೆಕೆಡಿಸಿಕೊಳ್ಳಬೇಕು? ಆನೆ ಹೋಗುತ್ತಾ ಇರುತ್ತೆ, ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಚಿಕ್ಕಮಗಳೂರು ನಗರದಲ್ಲಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಟ್ರಂಪ್‌ ಹೋಗುತ್ತಾ ಇದ್ದರೆ ಡ್ಯಾಶ್ ಡ್ಯಾಶ್ ಡ್ಯಾಶ್ ಬೊಗಳುತ್ತವಂತೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 24, 2020 | 4:33 PM

Share

ಚಿಕ್ಕಮಗಳೂರು: ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಬಂದಿಳಿದಿದ್ದು, ಕೆಲವೆಡೆ ಟ್ರಂಪ್ ವಿರುದ್ಧ ಗೋ ಬ್ಯಾಕ್ ಪ್ರತಿಭಟನೆಯ ಕೂಗು ಕೇಳಿ ಬಂದಿದೆ. ಈ ಹಿನ್ನಲೆ ಮಾತನಾಡಿದ ಸಿ.ಟಿ.ರವಿ ಆನೆ ಹೋಗ್ತಾ ಇರುತ್ತೆ.. ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಹುಟ್ಟುವಾಗಲೇ ದ್ವೇಷ ಹೊತ್ತುಕೊಂಡು ಬಂದಿರುವವರು ಈ ರೀತಿ ವಿರೋಧ ಮಾಡುತ್ತಾರೆ. ಇಂತಹ ಸಂಗತಿಗಳಿಗೆ ಯಾಕೆ ತಲೆಕೆಡಿಸಿಕೊಳ್ಳಬೇಕು? ಆನೆ ಹೋಗುತ್ತಾ ಇರುತ್ತೆ, ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಚಿಕ್ಕಮಗಳೂರು ನಗರದಲ್ಲಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ