AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್‌ ಹೋಗುತ್ತಾ ಇದ್ದರೆ ಡ್ಯಾಶ್ ಡ್ಯಾಶ್ ಡ್ಯಾಶ್ ಬೊಗಳುತ್ತವಂತೆ!

ಚಿಕ್ಕಮಗಳೂರು: ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಬಂದಿಳಿದಿದ್ದು, ಕೆಲವೆಡೆ ಟ್ರಂಪ್ ವಿರುದ್ಧ ಗೋ ಬ್ಯಾಕ್ ಪ್ರತಿಭಟನೆಯ ಕೂಗು ಕೇಳಿ ಬಂದಿದೆ. ಈ ಹಿನ್ನಲೆ ಮಾತನಾಡಿದ ಸಿ.ಟಿ.ರವಿ ಆನೆ ಹೋಗ್ತಾ ಇರುತ್ತೆ.. ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಹುಟ್ಟುವಾಗಲೇ ದ್ವೇಷ ಹೊತ್ತುಕೊಂಡು ಬಂದಿರುವವರು ಈ ರೀತಿ ವಿರೋಧ ಮಾಡುತ್ತಾರೆ. ಇಂತಹ ಸಂಗತಿಗಳಿಗೆ ಯಾಕೆ ತಲೆಕೆಡಿಸಿಕೊಳ್ಳಬೇಕು? ಆನೆ ಹೋಗುತ್ತಾ ಇರುತ್ತೆ, ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಚಿಕ್ಕಮಗಳೂರು ನಗರದಲ್ಲಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಟ್ರಂಪ್‌ ಹೋಗುತ್ತಾ ಇದ್ದರೆ ಡ್ಯಾಶ್ ಡ್ಯಾಶ್ ಡ್ಯಾಶ್ ಬೊಗಳುತ್ತವಂತೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 24, 2020 | 4:33 PM

Share

ಚಿಕ್ಕಮಗಳೂರು: ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಬಂದಿಳಿದಿದ್ದು, ಕೆಲವೆಡೆ ಟ್ರಂಪ್ ವಿರುದ್ಧ ಗೋ ಬ್ಯಾಕ್ ಪ್ರತಿಭಟನೆಯ ಕೂಗು ಕೇಳಿ ಬಂದಿದೆ. ಈ ಹಿನ್ನಲೆ ಮಾತನಾಡಿದ ಸಿ.ಟಿ.ರವಿ ಆನೆ ಹೋಗ್ತಾ ಇರುತ್ತೆ.. ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಹುಟ್ಟುವಾಗಲೇ ದ್ವೇಷ ಹೊತ್ತುಕೊಂಡು ಬಂದಿರುವವರು ಈ ರೀತಿ ವಿರೋಧ ಮಾಡುತ್ತಾರೆ. ಇಂತಹ ಸಂಗತಿಗಳಿಗೆ ಯಾಕೆ ತಲೆಕೆಡಿಸಿಕೊಳ್ಳಬೇಕು? ಆನೆ ಹೋಗುತ್ತಾ ಇರುತ್ತೆ, ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಚಿಕ್ಕಮಗಳೂರು ನಗರದಲ್ಲಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ