AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್‌ ಹೋಗುತ್ತಾ ಇದ್ದರೆ ಡ್ಯಾಶ್ ಡ್ಯಾಶ್ ಡ್ಯಾಶ್ ಬೊಗಳುತ್ತವಂತೆ!

ಚಿಕ್ಕಮಗಳೂರು: ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಬಂದಿಳಿದಿದ್ದು, ಕೆಲವೆಡೆ ಟ್ರಂಪ್ ವಿರುದ್ಧ ಗೋ ಬ್ಯಾಕ್ ಪ್ರತಿಭಟನೆಯ ಕೂಗು ಕೇಳಿ ಬಂದಿದೆ. ಈ ಹಿನ್ನಲೆ ಮಾತನಾಡಿದ ಸಿ.ಟಿ.ರವಿ ಆನೆ ಹೋಗ್ತಾ ಇರುತ್ತೆ.. ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಹುಟ್ಟುವಾಗಲೇ ದ್ವೇಷ ಹೊತ್ತುಕೊಂಡು ಬಂದಿರುವವರು ಈ ರೀತಿ ವಿರೋಧ ಮಾಡುತ್ತಾರೆ. ಇಂತಹ ಸಂಗತಿಗಳಿಗೆ ಯಾಕೆ ತಲೆಕೆಡಿಸಿಕೊಳ್ಳಬೇಕು? ಆನೆ ಹೋಗುತ್ತಾ ಇರುತ್ತೆ, ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಚಿಕ್ಕಮಗಳೂರು ನಗರದಲ್ಲಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಟ್ರಂಪ್‌ ಹೋಗುತ್ತಾ ಇದ್ದರೆ ಡ್ಯಾಶ್ ಡ್ಯಾಶ್ ಡ್ಯಾಶ್ ಬೊಗಳುತ್ತವಂತೆ!
ಸಾಧು ಶ್ರೀನಾಥ್​
|

Updated on: Feb 24, 2020 | 4:33 PM

Share

ಚಿಕ್ಕಮಗಳೂರು: ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಬಂದಿಳಿದಿದ್ದು, ಕೆಲವೆಡೆ ಟ್ರಂಪ್ ವಿರುದ್ಧ ಗೋ ಬ್ಯಾಕ್ ಪ್ರತಿಭಟನೆಯ ಕೂಗು ಕೇಳಿ ಬಂದಿದೆ. ಈ ಹಿನ್ನಲೆ ಮಾತನಾಡಿದ ಸಿ.ಟಿ.ರವಿ ಆನೆ ಹೋಗ್ತಾ ಇರುತ್ತೆ.. ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಹುಟ್ಟುವಾಗಲೇ ದ್ವೇಷ ಹೊತ್ತುಕೊಂಡು ಬಂದಿರುವವರು ಈ ರೀತಿ ವಿರೋಧ ಮಾಡುತ್ತಾರೆ. ಇಂತಹ ಸಂಗತಿಗಳಿಗೆ ಯಾಕೆ ತಲೆಕೆಡಿಸಿಕೊಳ್ಳಬೇಕು? ಆನೆ ಹೋಗುತ್ತಾ ಇರುತ್ತೆ, ಡ್ಯಾಶ್ ಡ್ಯಾಶ್ ಡ್ಯಾಶ್ ಎಂದು ಚಿಕ್ಕಮಗಳೂರು ನಗರದಲ್ಲಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ