AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗಣಿ ಕಂಪನಿಯೊಂದಿಗೆ ಸಚಿವ ಈಶ್ವರಪ್ಪ ಸಂಬಂಧಿಗಳ ಒಡಂಬಡಿಕೆ?

ಅಕ್ರಮ ಗಣಿ ಕಂಪನಿಯೊಂದಿಗೆ ಈಶ್ವರಪ್ಪ ಸಂಬಂಧಿಗಳು ಒಡಂಬಡಿಕೆ ಕೈಬಿಡಬೇಕು ಎಂದು ಸಾಮಾಜಿಕ ಹೋರಾಟಗಾರ ಟಪಾಲ್ ಗಣೇಶ್ ಒತ್ತಾಯ ಮಾಡಿದ್ದಾರೆ. ಹಿಂದ್ ಟ್ರೇಡರ್ಸ್ ವಿರುದ್ಧ ಅಕ್ರಮ ಎಸಗಿರುವ ಆರೋಪ ಇದೆ.

ಅಕ್ರಮ ಗಣಿ ಕಂಪನಿಯೊಂದಿಗೆ ಸಚಿವ ಈಶ್ವರಪ್ಪ ಸಂಬಂಧಿಗಳ ಒಡಂಬಡಿಕೆ?
ಸಚಿವ ಈಶ್ವರಪ್ಪ
ರಾಜೇಶ್ ದುಗ್ಗುಮನೆ
| Updated By: Lakshmi Hegde|

Updated on: Dec 26, 2020 | 3:56 PM

Share

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಹಿಂದ್ ಟ್ರೇಡರ್ಸ್ ಕಂಪನಿ ಜೊತೆ ಸಚಿವ ಈಶ್ವರಪ್ಪ ಸಂಬಂಧಿಗಳು ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ಬಳ್ಳಾರಿ ಗಣಿ ಉದ್ಯಮಿ ಹಾಗೂ ಹೋರಾಟಗಾರ ಟಪಾಲ್ ಗಣೇಶ್ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ ಒಂಡಬಡಿಕೆ ಆಗಿರುವ ದಾಖಲೆ ಕೂಡ ಅವರು ಬಿಡುಗಡೆ ಮಾಡಿದ್ದಾರೆ.

ಹಿಂದ್ ಟ್ರೇಡರ್ಸ್ ಆಂಧ್ರ ಮತ್ತು ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ತುಮಟಿ-ವಿಠಲಾಪುರ-ಮಲಪುನಗುಡಿ ಬಳಿಯಿದೆ. ಈ ಕಂಪನಿಯಲ್ಲಿ ಈಶ್ವರಪ್ಪ ಅಳಿಯ, ಸಂಬಂಧಿಕರು ಶೇ.55 ಷೇರು ಪಡೆದುಕೊಂಡಿದ್ದಾರೆ ಎಂದು ಗಣೇಶ್​ ಆರೋಪಿಸಿದ್ದಾರೆ.

ಅಕ್ರಮ ಗಣಿ ಕಂಪನಿಯೊಂದಿಗೆ ಈಶ್ವರಪ್ಪ ಸಂಬಂಧಿಗಳು ಒಡಂಬಡಿಕೆ ಕೈಬಿಡಬೇಕು ಎಂದು ಸಾಮಾಜಿಕ ಹೋರಾಟಗಾರ ಟಪಾಲ್ ಗಣೇಶ್ ಒತ್ತಾಯ ಮಾಡಿದ್ದಾರೆ. ಹಿಂದ್ ಟ್ರೇಡರ್ಸ್ ವಿರುದ್ಧ ಅಕ್ರಮ ಎಸಗಿರುವ ಆರೋಪ ಇದೆ. ಹೀಗಾಗಿ, ಲೀಸ್ ರದ್ದತಿಗೆ ಲೋಕಾಯುಕ್ತ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ?

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ