AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗಣಿ ಕಂಪನಿಯೊಂದಿಗೆ ಸಚಿವ ಈಶ್ವರಪ್ಪ ಸಂಬಂಧಿಗಳ ಒಡಂಬಡಿಕೆ?

ಅಕ್ರಮ ಗಣಿ ಕಂಪನಿಯೊಂದಿಗೆ ಈಶ್ವರಪ್ಪ ಸಂಬಂಧಿಗಳು ಒಡಂಬಡಿಕೆ ಕೈಬಿಡಬೇಕು ಎಂದು ಸಾಮಾಜಿಕ ಹೋರಾಟಗಾರ ಟಪಾಲ್ ಗಣೇಶ್ ಒತ್ತಾಯ ಮಾಡಿದ್ದಾರೆ. ಹಿಂದ್ ಟ್ರೇಡರ್ಸ್ ವಿರುದ್ಧ ಅಕ್ರಮ ಎಸಗಿರುವ ಆರೋಪ ಇದೆ.

ಅಕ್ರಮ ಗಣಿ ಕಂಪನಿಯೊಂದಿಗೆ ಸಚಿವ ಈಶ್ವರಪ್ಪ ಸಂಬಂಧಿಗಳ ಒಡಂಬಡಿಕೆ?
ಸಚಿವ ಈಶ್ವರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on: Dec 26, 2020 | 3:56 PM

Share

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಹಿಂದ್ ಟ್ರೇಡರ್ಸ್ ಕಂಪನಿ ಜೊತೆ ಸಚಿವ ಈಶ್ವರಪ್ಪ ಸಂಬಂಧಿಗಳು ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ಬಳ್ಳಾರಿ ಗಣಿ ಉದ್ಯಮಿ ಹಾಗೂ ಹೋರಾಟಗಾರ ಟಪಾಲ್ ಗಣೇಶ್ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ ಒಂಡಬಡಿಕೆ ಆಗಿರುವ ದಾಖಲೆ ಕೂಡ ಅವರು ಬಿಡುಗಡೆ ಮಾಡಿದ್ದಾರೆ.

ಹಿಂದ್ ಟ್ರೇಡರ್ಸ್ ಆಂಧ್ರ ಮತ್ತು ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ತುಮಟಿ-ವಿಠಲಾಪುರ-ಮಲಪುನಗುಡಿ ಬಳಿಯಿದೆ. ಈ ಕಂಪನಿಯಲ್ಲಿ ಈಶ್ವರಪ್ಪ ಅಳಿಯ, ಸಂಬಂಧಿಕರು ಶೇ.55 ಷೇರು ಪಡೆದುಕೊಂಡಿದ್ದಾರೆ ಎಂದು ಗಣೇಶ್​ ಆರೋಪಿಸಿದ್ದಾರೆ.

ಅಕ್ರಮ ಗಣಿ ಕಂಪನಿಯೊಂದಿಗೆ ಈಶ್ವರಪ್ಪ ಸಂಬಂಧಿಗಳು ಒಡಂಬಡಿಕೆ ಕೈಬಿಡಬೇಕು ಎಂದು ಸಾಮಾಜಿಕ ಹೋರಾಟಗಾರ ಟಪಾಲ್ ಗಣೇಶ್ ಒತ್ತಾಯ ಮಾಡಿದ್ದಾರೆ. ಹಿಂದ್ ಟ್ರೇಡರ್ಸ್ ವಿರುದ್ಧ ಅಕ್ರಮ ಎಸಗಿರುವ ಆರೋಪ ಇದೆ. ಹೀಗಾಗಿ, ಲೀಸ್ ರದ್ದತಿಗೆ ಲೋಕಾಯುಕ್ತ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ?

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​