AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ನೈಟ್ ಕರ್ಫ್ಯೂ.. ಎಣ್ಣೆ ಸರಬರಾಜು ಬಗ್ಗೆ ಅಬಕಾರಿ ಸಚಿವ‌ ಎಚ್. ನಾಗೇಶ್ ಹೇಳಿದ್ದೇನು?

ಇಂದಿನಿಂದ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಅಬಕಾರಿ ಸಚಿವ‌ ಎಚ್.ನಾಗೇಶ್ ರಾತ್ರಿ 10ಗಂಟೆ ಮೇಲೆ ಬಾರ್, ರೆಸ್ಟೋರೆಂಟ್, ಪಬ್, ಕ್ಲಬ್ ಎಲ್ಲಾ ಬಂದ್ ಮಾಡ್ತೀವಿ ಎಂದಿದ್ದಾರೆ.

ಇಂದಿನಿಂದ ನೈಟ್ ಕರ್ಫ್ಯೂ.. ಎಣ್ಣೆ ಸರಬರಾಜು ಬಗ್ಗೆ ಅಬಕಾರಿ ಸಚಿವ‌ ಎಚ್. ನಾಗೇಶ್ ಹೇಳಿದ್ದೇನು?
ನೈಟ್ ಕರ್ಫ್ಯೂ ಸ್ವಾಗತಾರ್ಹ -ಅಬಕಾರಿ ಸಚಿವ‌ ಎಚ್.ನಾಗೇಶ್
ಆಯೇಷಾ ಬಾನು
| Edited By: |

Updated on: Dec 23, 2020 | 3:41 PM

Share

ಕೋಲಾರ: ಕೊರೊನಾ ಹೊಸ ಪ್ರಭೇದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿದ್ದಾರೆ. ಸದ್ಯ ಈ ಬಗ್ಗೆ ಮಾತನಾಡಿದ ಅಬಕಾರಿ ಸಚಿವ‌ ಎಚ್.ನಾಗೇಶ್ ರಾತ್ರಿ 10 ಗಂಟೆ ಮೇಲೆ ಬಾರ್, ರೆಸ್ಟೋರೆಂಟ್, ಪಬ್, ಕ್ಲಬ್ ಎಲ್ಲಾ ಬಂದ್ ಮಾಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.

ನೈಟ್ ಕರ್ಫ್ಯೂ ಸ್ವಾಗತಾರ್ಹ. ಇದರಲ್ಲಿ ನಮ್ಮ ಇಲಾಖೆಯ ಪಾತ್ರ ಅತಿ ಮುಖ್ಯವಾಗಿದೆ. ನಾವೇನಾದರೂ ಸಡಿಲ ಬಿಟ್ಟರೆ ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತೆ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಬಾರ್ ಲೈಸೆನ್ಸ್ ರದ್ದು ಮಾಡಲಾಗುತ್ತೆ. ಹೀಗಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲೇ ಬೇಕಾಗಿದೆ. ಮುಖ್ಯಮಂತ್ರಿ ಒಳ್ಳೆಯ ನಿರ್ಧಾರ‌ ತೆಗೆದುಕೊಂಡಿದ್ದಾರೆ.

ಕ್ರಿಸ್ಮಸ್, ಹೊಸ ವರ್ಷ ಆಚರಣೆಗೆ ಅನೇಕ ಜನರು ಸೇರುತ್ತಾರೆ. ನೈಟ್ ಕರ್ಫ್ಯೂ ಜಾರಿಯಾಗಿರುವುದರಿಂದ ಜನರಲ್ಲಿ ಭಯ ಬರಲಿದೆ. ಕೊರೊನಾ ರೂಪಾಂತರ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ‌ ಇರಬೇಕು ಎಂದು ಎಚ್.ನಾಗೇಶ್ ತಿಳಿಸಿದ್ದಾರೆ. ಇನ್ನು ಕ್ರಿಸ್ಮಸ್, ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಸಿಎಂ ಯಡಿಯೂರಪ್ಪ ಅವರ ಈ ನಿರ್ಧಾರ ಎಲ್ಲಾ ಸೆಲೆಬ್ರೇಷನ್​ಗಳಿಗೆ ಬ್ರೇಕ್ ಹಾಕಲಿದೆ.

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಘೋಷಣೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್