AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಭೆಯಲ್ಲಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಳ್ಳುವಾಗ ಕೆಟ್ಟ ಪದ ಬಳಸಿದ್ದೇನೆ, Sorry: ಸಚಿವ ಮಾಧುಸ್ವಾಮಿ ವಿಷಾದ

600 ಕೋಟಿಯಷ್ಟು ಯೋಜನೆಯ ಕೆಲಸ ಆಗದಿದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡೆ. ಎಷ್ಟು ಅಂತಾ ಸಹಿಸಿಕೊಳ್ಳೋದು, ಕೆಟ್ಟ ಪದ ಬಳಸಿದ್ದೇನೆ, sorry ಎಂದು ಜೆ.ಸಿ.ಮಾಧುಸ್ವಾಮಿ ಕ್ಷಮೆ ಕೇಳಿ ವಿಷಾದ ವ್ಯಕ್ತಪಡಿಸಿದರು.

ಸಭೆಯಲ್ಲಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಳ್ಳುವಾಗ ಕೆಟ್ಟ ಪದ ಬಳಸಿದ್ದೇನೆ, Sorry: ಸಚಿವ ಮಾಧುಸ್ವಾಮಿ ವಿಷಾದ
J.C.ಮಾಧುಸ್ವಾಮಿ
KUSHAL V
|

Updated on: Jan 07, 2021 | 7:14 PM

Share

ತುಮಕೂರು: ಜಿ.ಪಂ. ಕೆಡಿಪಿ ಸಭೆಯಲ್ಲಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ವೇಳೆ ಕೆಟ್ಟ ಪದ ಬಳಸಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್, ಅಕ್ಟೋಬರ್​ನಲ್ಲಿ ಆಗಬೇಕಿದ್ದ ಕೆಲಸ ಇನ್ನೂ ಆಗಿಲ್ಲ. ಜಿಲ್ಲಾ ಪರಿಷತ್ ಇಂಜಿಯರ್​ಗಳು ಯಾರೂ ಕೆಲಸ ಮಾಡಿಲ್ಲ. 600 ಕೋಟಿಯಷ್ಟು ಯೋಜನೆಯ ಕೆಲಸ ಆಗದಿದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡೆ. ಎಷ್ಟು ಅಂತಾ ಸಹಿಸಿಕೊಳ್ಳೋದು, ಕೆಟ್ಟ ಪದ ಬಳಸಿದ್ದೇನೆ, sorry ಎಂದು ಜೆ.ಸಿ.ಮಾಧುಸ್ವಾಮಿ ಕ್ಷಮೆ ಕೇಳಿ ವಿಷಾದ ವ್ಯಕ್ತಪಡಿಸಿದರು.

600 ಕೋಟಿಯಷ್ಟು ಯೋಜನೆಯ ಕೆಲಸ ಆಗಿಲ್ಲ. ಎಷ್ಟು ಸಾರಿ ಸಹಿಸಿಕೊಳ್ಳೋದು. Sorry, ಹಾಗಾಗಿ ಕೆಟ್ಟ ಪದ ಬಳಸಿದ್ದೇನೆ ಎಂದು ಹೇಳಿದರು. ಅಧಿಕಾರಿಗಳ ಮೇಲೆ ಌಕ್ಷನ್ ತೆಗೆದುಕೊಳ್ಳದೆ ಸಹಿಸಿಕೊಂಡು ಹೋದ್ರೆ ಅವರು ಅದನ್ನೇ ದೌರ್ಬಲ್ಯ ಎಂದುಕೊಳ್ತಾರೆ. SCP ಹಾಗೂ TSP ಯೋಜನೆಗಳಲ್ಲಿ ಕೆಲಸವೇ ಆಗಿಲ್ಲ. ಹೀಗಾದ್ರೇ ಏನು ಮಾಡಬೇಕು? 4 ನೇ ತಾರಿಕು ಹೇಳಿದ್ರೂ ಕೂಡ ಮಾಡಿಲ್ಲ ಎಂದು ಸಚಿವ ಮಾಧುಸ್ವಾಮಿ ಕ್ಷಮೆ ಕೇಳಿದ ಬಳಿಕ ಹೇಳಿದರು.

ಜಾಡಿಸಿ ಒದ್ದರೆ.. ಎಂದು AEEಗೆ ಬೈದ ಸಚಿವ ಮಾಧುಸ್ವಾಮಿ! ಅಧಿಕಾರಿ ಪತ್ನಿಗೂ ಬೈದ ಕಾನೂನು ಸಚಿವ!

Follow Us
KUSHAL V
KUSHAL V
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ