AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು -ಸಚಿವ ಈಶ್ವರಪ್ಪ ಹೀಗೇಕೆ ಹೇಳಿದರು?

ಬೆಂಗಳೂರು: ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಕುರುಬ ಸಮುದಾಯದ ಸಭೆಯಲ್ಲಿ ಸಚಿವ KS ಈಶ್ವರಪ್ಪ ಹೇಳಿದ್ದಾರೆ. ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ, ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು -ಸಚಿವ ಈಶ್ವರಪ್ಪ ಹೀಗೇಕೆ ಹೇಳಿದರು?
ಸಚಿವ ಕೆ.ಎಸ್ ಈಶ್ವರಪ್ಪ
KUSHAL V
|

Updated on: Oct 11, 2020 | 1:43 PM

Share

ಬೆಂಗಳೂರು: ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಕುರುಬ ಸಮುದಾಯದ ಸಭೆಯಲ್ಲಿ ಸಚಿವ KS ಈಶ್ವರಪ್ಪ ಹೇಳಿದ್ದಾರೆ.

ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ, ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು