AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು -ಸಚಿವ ಈಶ್ವರಪ್ಪ ಹೀಗೇಕೆ ಹೇಳಿದರು?

ಬೆಂಗಳೂರು: ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಕುರುಬ ಸಮುದಾಯದ ಸಭೆಯಲ್ಲಿ ಸಚಿವ KS ಈಶ್ವರಪ್ಪ ಹೇಳಿದ್ದಾರೆ. ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ, ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು -ಸಚಿವ ಈಶ್ವರಪ್ಪ ಹೀಗೇಕೆ ಹೇಳಿದರು?
ಸಚಿವ ಕೆ.ಎಸ್ ಈಶ್ವರಪ್ಪ
KUSHAL V
|

Updated on: Oct 11, 2020 | 1:43 PM

Share

ಬೆಂಗಳೂರು: ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಕುರುಬ ಸಮುದಾಯದ ಸಭೆಯಲ್ಲಿ ಸಚಿವ KS ಈಶ್ವರಪ್ಪ ಹೇಳಿದ್ದಾರೆ.

ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ. ಜೊತೆಗೆ, ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ