AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಕುರುಬರ ಋಣ ತೀರಿಸಲಿ ಎಂದ ಸಿದ್ದರಾಮಾನಂದಪುರಿ ಸ್ವಾಮೀಜಿ; ವೇದಿಕೆ ಮೇಲೆ ಗರಂ ಆದ್ರು ಕೆ.ಎಸ್​.ಈಶ್ವರಪ್ಪ

ಮಾತು ತಪ್ಪಿರುವವರು ಅನೇಕ ಕಡೆ ಸರ್ಕಾರ ಕಳೆದುಕೊಂಡಿದ್ದಾರೆ. ಆ ಪರಿಸ್ಥಿತಿ ನಿಮಗೂ ಬರಬಾರದು. ಇಲ್ಲಿ ಈಶ್ವರಪ್ಪ ಇದ್ದಾರೆ ಎಂದ ಮಾತ್ರಕ್ಕೆ ನಾವು ಬಿಜೆಪಿ ಪರ ಅಂತಲ್ಲ. ಎಸ್​ಟಿ ಮೀಸಲಾತಿ ಪರ ಎಂದು ಸ್ವಾಮೀಜಿ ಹೇಳಿದರು.

ಸರ್ಕಾರ ಕುರುಬರ ಋಣ ತೀರಿಸಲಿ ಎಂದ ಸಿದ್ದರಾಮಾನಂದಪುರಿ ಸ್ವಾಮೀಜಿ; ವೇದಿಕೆ ಮೇಲೆ ಗರಂ ಆದ್ರು ಕೆ.ಎಸ್​.ಈಶ್ವರಪ್ಪ
ಸಮಾವೇಶದಲ್ಲಿ ಕುರುಬ ಸಮುದಾಯದ ಸ್ವಾಮೀಜಿಗಳು, ಕೆ.ಎಸ್.ಈಶ್ವರಪ್ಪ ಇದ್ದರು.
Lakshmi Hegde
|

Updated on:Nov 29, 2020 | 5:24 PM

Share

ಬಾಗಲಕೋಟೆ: ಕುರುಬ ಸಮಾಜವನ್ನು ಎಸ್​ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಕಾಳಿದಾಸ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಸ್ವಾಮೀಜಿಯೋರ್ವರ ಮಾತಿಗೆ ಈಶ್ವರಪ್ಪ ಅಸಮಾಧಾನಗೊಂಡಿದ್ದಾರೆ.

ಕನಕಗುರುಪೀಠದ ಶಾಖಾಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಮಾತನಾಡಿ, ಇವತ್ತಿನ ಬಿಜೆಪಿ ಸರ್ಕಾರ ಕುರುಬರ ಋಣದಲ್ಲಿದೆ. ಆ ಋಣವನ್ನು ತೀರಿಸುವ ಕೆಲಸವನ್ನು ಯಡಿಯೂರಪ್ಪನವರು ಮಾಡಬೇಕು. ಸರ್ಕಾರ ರಚಿಸಲು ಕಾರಣರಾದ ನಮ್ಮ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡುತ್ತಾರೆಂದು ಕಾಯುತ್ತ ಇದ್ದೇವೆ. ಆದರೆ ಸಿಎಂ ಯಾಕೋ ವಿಳಂಬ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಅಷ್ಟಕ್ಕೇ ಸುಮ್ಮನಾಗದೆ, ಮಾತು ತಪ್ಪಿರುವವರು ಅನೇಕ ಕಡೆ ಸರ್ಕಾರ ಕಳೆದುಕೊಂಡಿದ್ದಾರೆ. ಆ ಪರಿಸ್ಥಿತಿ ನಿಮಗೂ ಬರಬಾರದು. ಇಲ್ಲಿ ಈಶ್ವರಪ್ಪ ಇದ್ದಾರೆ ಎಂದ ಮಾತ್ರಕ್ಕೆ ನಾವು ಬಿಜೆಪಿ ಪರ ಅಂತಲ್ಲ. ನಾವು ಯಾರ ಪರವಾಗಿಯೂ ಇಲ್ಲ. ಎಸ್​ಟಿ ಮೀಸಲಾತಿ ಪರ ಎಂದು ಸ್ವಾಮೀಜಿ ಹೇಳಿದ್ದರು. ಆದರೆ ಸ್ವಾಮೀಜಿಯವರ ಈ ಮಾತಿಗೆ ಈಶ್ವರಪ್ಪನವರು ಗರಂ ಆಗಿದ್ದಾರೆ. ನೀವು ಹೀಗೆಲ್ಲ ಮಾತನಾಡೋದು ಸರಿಯಲ್ಲ ಸ್ವಾಮೀಜಿ ಎಂದು ನೇರವಾಗಿಯೇ ಹೇಳಿದ್ದಾರೆ. ಈ ವೇಳೆ ಇವರಿಬ್ಬರ ಮಧ್ಯೆಯೂ ಸ್ವಲ್ಪಮಟ್ಟಿಗೆ ಮಾತಿಗೆ ಮಾತು ಬೆಳೆದಿತ್ತು.

Published On - 5:13 pm, Sun, 29 November 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ