AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ರೂ.ನೀರಿನ ಬಾಟಲಿ ತಗೋತಾರೆ: 50 ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ ಎಂದ ಸವದಿ

100 ರೂ.ನೀರಿನ ಬಾಟಲಿ ತಗೋತಾರೆ: 50 ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ ಎಂದ ಸವದಿ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 23, 2026 | 7:37 PM

Share

ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು. ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ.50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನೂ ಆಗಲ್ಲ. ಸಕ್ಕರೆ ದರ ಹೆಚ್ಚಾದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗುತ್ತೆ ಎಂದರು.

ಬಾಗಲಕೋಟೆ, (ಆಗಸ್ಟ್ 23): ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು.
ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ.50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನೂ ಆಗಲ್ಲ. ಸಕ್ಕರೆ ದರ ಹೆಚ್ಚಾದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗುತ್ತೆ ಎಂದರು.

Follow Us