ಸಿಎಂ ಕುರ್ಚಿ ಗುದ್ದಾಟದ ಮಧ್ಯ ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್
ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.
ನವದೆಹಲಿ, (ಸೆಪ್ಟೆಂಬರ್ 10): ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿದೆ. ನಾನು ಹಿರಿಯ ನಾಯಕನೆಂದೇನೆ, ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಕುರ್ಚಿಗೆ ಟವೆಲ್ ಹಾಕಿದ್ದ ಹಿರಿಯ ಸಚಿವ ಪಾಟೀಲ್ ದೆಹಲಿಗೆ ಹಾರಿದ್ದು, ಇಂದು ದಿಲ್ಲಿಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.
Loading...
Unable to load recommendations.
Follow Us