ಸಿಎಂ ಕುರ್ಚಿ ಗುದ್ದಾಟದ ಮಧ್ಯ ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್

Updated on: Sep 10, 2024 | 8:39 PM

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿ, (ಸೆಪ್ಟೆಂಬರ್ 10): ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿದೆ. ನಾನು ಹಿರಿಯ ನಾಯಕನೆಂದೇನೆ, ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಕುರ್ಚಿಗೆ ಟವೆಲ್​ ಹಾಕಿದ್ದ ಹಿರಿಯ ಸಚಿವ ಪಾಟೀಲ್​ ದೆಹಲಿಗೆ ಹಾರಿದ್ದು, ಇಂದು ದಿಲ್ಲಿಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More