AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಮುರುಗೇಶ್​ ನಿರಾಣಿ ಅವರಿಂದ ಬಾಗಲಕೋಟೆ ಜಿಲ್ಲಾಡಳಿತಕ್ಕೆ 2 ಆ್ಯಂಬುಲೆನ್ಸ್, 6 ಟ್ಯಾಕ್ಸಿಗಳ ನೆರವು

ಎಂಆರ್​ಎನ್​ ಫೌಂಡೇಷನ್ ​ವತಿಯಿಂದ ಸಚಿವ ಮುರುಗೇಶ್​ ನಿರಾಣಿ ಅವರು ಜಿಲ್ಲೆಗೆ 2 ಆ್ಯಂಬುಲೆನ್ಸ್ ಮತ್ತು 6 ಟ್ಯಾಕ್ಸಿಗಳ ನೆರವು ನೀಡಿದ್ದಾರೆ. ಕೊವಿಡ್​ ಸಂಕಷ್ಟದಲ್ಲಿ ಸಹಾಯವಾಗುವಂತೆ ಸಚಿವ ಮುರುಗೇಶ್​ ನಿರಾಣಿ ನೆರವು ನೀಡಿದ್ದಾರೆ.

ಸಚಿವ ಮುರುಗೇಶ್​ ನಿರಾಣಿ ಅವರಿಂದ ಬಾಗಲಕೋಟೆ ಜಿಲ್ಲಾಡಳಿತಕ್ಕೆ 2 ಆ್ಯಂಬುಲೆನ್ಸ್, 6 ಟ್ಯಾಕ್ಸಿಗಳ ನೆರವು
ಸಚಿವ ಮುರುಗೇಶ್​ ನಿರಾಣಿ
shruti hegde
|

Updated on: May 09, 2021 | 2:09 PM

Share

ಬಾಗಲಕೋಟೆ: ಎಂಆರ್​ಎನ್​ ಫೌಂಡೇಷನ್ ​ವತಿಯಿಂದ ಸಚಿವ ಮುರುಗೇಶ್​ ನಿರಾಣಿ ಅವರು ಜಿಲ್ಲೆಗೆ 2 ಆ್ಯಂಬುಲೆನ್ಸ್ ಮತ್ತು 6 ಟ್ಯಾಕ್ಸಿಗಳ ನೆರವು ನೀಡಿದ್ದಾರೆ. ಕೊವಿಡ್​ ಸಂಕಷ್ಟದಲ್ಲಿ ಸಹಾಯವಾಗುವಂತೆ ಸಚಿವ ಮುರುಗೇಶ್​ ನಿರಾಣಿ ನೆರವು ನೀಡಿದ್ದಾರೆ. ಬೀಳಗಿ ತಾಲೂಕು ಆಸ್ಪತ್ರೆ, ಕೊವಿಡ್ ಕೇರೆ ಸೆಂಟರ್​ಗೆ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಅವರ ಜೊತೆ ಭೇಟಿ ನೀಡಿದ ಸಚಿವ ಮುರುಗೇಶ್ ನಿರಾಣಿ ಅವರು 500 ಡಿಸ್ಪೋಜಲ್ ಬೆಡ್ ವಿತರಣೆ ಮಾಡಿದ್ದಾರೆ. ಸಂಸದ ಪಿ.ಸಿ ಗದ್ದಿಗೌಡರ, ಪರಿಷತ್ ಸದಸ್ಯ ಹನಮಂತ ನಿರಾಣಿ, ಡಿಸಿ ಕೆ.ರಾಜೇಂದ್ರ, ಎಸ್ಪಿ ಲೋಕೇಶ್ ಜಗಲಾಸರ್ ಇವರಿಗೆ ಸಾಥ್​ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಕೊರೊನಾ ಎರಡನೇ ಅಲೆಗೆ ಐವತ್ತು ಜನರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಎಪ್ರಿಲ್11 ರಿಂದ ಇಲ್ಲಿವರೆಗೂ ಒಟ್ಟು ಐವತ್ತು ಜನರು ಕೊವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ನಿನ್ನೆ (ಶನಿವಾರ) ಒಂದೇ ದಿನ 1,563 ಕೊವಿಡ್ ಪಾಸಿಟಿವ್ ವರದಿಯಾಗಿದೆ.

ಮೈಸೂರಿನಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣು ಮೈಸೂರಿನ ತನ್ವಿರ್ ಸೇಠ್ ನಗರದ ನಿವಾಸಿ, ಎರಡು ದಿನಗಳ ಹಿಂದೆ ಕೊವಿಡ್ ಸೊಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವರಾಜು ಎಂಬಾತ ಆಕ್ಸಿಜನ್ ವಯರ್​ನಿಂದಲೇ ನೇಣು ಹಾಕಿಕೊಂಡ ಘಟನೆ ಜಿಲ್ಲೆಯ ಟ್ರಾಮ ಕೇರ್ ಸೆಂಟರ್​ನಲ್ಲಿ ನಡೆದಿದೆ.ದೇವರಾಜ ಇಂದು ಬೆಳಿಗ್ಗೆ 9 ಗಂಟೆ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕ್ಸಿಜನ್ ಪಡೆಯುತ್ತಿದ್ದ ಪೈಪ್​ನಿಂದ ಶೌಚಾಲಯದ ಕಿಟಕಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ರೆಮ್​ಡೆಸಿವರ್ ಮಾರಾಟ ಮಾಡುತ್ತಿದ್ದ 10 ಜನರ ಬಂಧನ; ಜಿಲ್ಲಾಸ್ಪತ್ರೆ ನಿಷ್ಕಾಳಜಿ ಬಗ್ಗೆ ಮುಂದುವರಿದ ತನಿಖೆ

ಬಾಗಲಕೋಟೆಯಲ್ಲೂ ಹೆಚ್ಚಿದ ರೆಮ್​ಡೆಸಿವಿರ್ ಬೇಡಿಕೆ; ಕೊರೊನಾಗಿಂತಲೂ ಇಂಜೆಕ್ಷನ್ ಸಿಗುತಿಲ್ಲ ಎನ್ನುವ ಆತಂಕವೇ ಹೆಚ್ಚು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ