AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಮುರುಗೇಶ್​ ನಿರಾಣಿ ಅವರಿಂದ ಬಾಗಲಕೋಟೆ ಜಿಲ್ಲಾಡಳಿತಕ್ಕೆ 2 ಆ್ಯಂಬುಲೆನ್ಸ್, 6 ಟ್ಯಾಕ್ಸಿಗಳ ನೆರವು

ಎಂಆರ್​ಎನ್​ ಫೌಂಡೇಷನ್ ​ವತಿಯಿಂದ ಸಚಿವ ಮುರುಗೇಶ್​ ನಿರಾಣಿ ಅವರು ಜಿಲ್ಲೆಗೆ 2 ಆ್ಯಂಬುಲೆನ್ಸ್ ಮತ್ತು 6 ಟ್ಯಾಕ್ಸಿಗಳ ನೆರವು ನೀಡಿದ್ದಾರೆ. ಕೊವಿಡ್​ ಸಂಕಷ್ಟದಲ್ಲಿ ಸಹಾಯವಾಗುವಂತೆ ಸಚಿವ ಮುರುಗೇಶ್​ ನಿರಾಣಿ ನೆರವು ನೀಡಿದ್ದಾರೆ.

ಸಚಿವ ಮುರುಗೇಶ್​ ನಿರಾಣಿ ಅವರಿಂದ ಬಾಗಲಕೋಟೆ ಜಿಲ್ಲಾಡಳಿತಕ್ಕೆ 2 ಆ್ಯಂಬುಲೆನ್ಸ್, 6 ಟ್ಯಾಕ್ಸಿಗಳ ನೆರವು
ಸಚಿವ ಮುರುಗೇಶ್​ ನಿರಾಣಿ
shruti hegde
|

Updated on: May 09, 2021 | 2:09 PM

Share

ಬಾಗಲಕೋಟೆ: ಎಂಆರ್​ಎನ್​ ಫೌಂಡೇಷನ್ ​ವತಿಯಿಂದ ಸಚಿವ ಮುರುಗೇಶ್​ ನಿರಾಣಿ ಅವರು ಜಿಲ್ಲೆಗೆ 2 ಆ್ಯಂಬುಲೆನ್ಸ್ ಮತ್ತು 6 ಟ್ಯಾಕ್ಸಿಗಳ ನೆರವು ನೀಡಿದ್ದಾರೆ. ಕೊವಿಡ್​ ಸಂಕಷ್ಟದಲ್ಲಿ ಸಹಾಯವಾಗುವಂತೆ ಸಚಿವ ಮುರುಗೇಶ್​ ನಿರಾಣಿ ನೆರವು ನೀಡಿದ್ದಾರೆ. ಬೀಳಗಿ ತಾಲೂಕು ಆಸ್ಪತ್ರೆ, ಕೊವಿಡ್ ಕೇರೆ ಸೆಂಟರ್​ಗೆ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಅವರ ಜೊತೆ ಭೇಟಿ ನೀಡಿದ ಸಚಿವ ಮುರುಗೇಶ್ ನಿರಾಣಿ ಅವರು 500 ಡಿಸ್ಪೋಜಲ್ ಬೆಡ್ ವಿತರಣೆ ಮಾಡಿದ್ದಾರೆ. ಸಂಸದ ಪಿ.ಸಿ ಗದ್ದಿಗೌಡರ, ಪರಿಷತ್ ಸದಸ್ಯ ಹನಮಂತ ನಿರಾಣಿ, ಡಿಸಿ ಕೆ.ರಾಜೇಂದ್ರ, ಎಸ್ಪಿ ಲೋಕೇಶ್ ಜಗಲಾಸರ್ ಇವರಿಗೆ ಸಾಥ್​ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಕೊರೊನಾ ಎರಡನೇ ಅಲೆಗೆ ಐವತ್ತು ಜನರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಎಪ್ರಿಲ್11 ರಿಂದ ಇಲ್ಲಿವರೆಗೂ ಒಟ್ಟು ಐವತ್ತು ಜನರು ಕೊವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ನಿನ್ನೆ (ಶನಿವಾರ) ಒಂದೇ ದಿನ 1,563 ಕೊವಿಡ್ ಪಾಸಿಟಿವ್ ವರದಿಯಾಗಿದೆ.

ಮೈಸೂರಿನಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣು ಮೈಸೂರಿನ ತನ್ವಿರ್ ಸೇಠ್ ನಗರದ ನಿವಾಸಿ, ಎರಡು ದಿನಗಳ ಹಿಂದೆ ಕೊವಿಡ್ ಸೊಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವರಾಜು ಎಂಬಾತ ಆಕ್ಸಿಜನ್ ವಯರ್​ನಿಂದಲೇ ನೇಣು ಹಾಕಿಕೊಂಡ ಘಟನೆ ಜಿಲ್ಲೆಯ ಟ್ರಾಮ ಕೇರ್ ಸೆಂಟರ್​ನಲ್ಲಿ ನಡೆದಿದೆ.ದೇವರಾಜ ಇಂದು ಬೆಳಿಗ್ಗೆ 9 ಗಂಟೆ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕ್ಸಿಜನ್ ಪಡೆಯುತ್ತಿದ್ದ ಪೈಪ್​ನಿಂದ ಶೌಚಾಲಯದ ಕಿಟಕಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ರೆಮ್​ಡೆಸಿವರ್ ಮಾರಾಟ ಮಾಡುತ್ತಿದ್ದ 10 ಜನರ ಬಂಧನ; ಜಿಲ್ಲಾಸ್ಪತ್ರೆ ನಿಷ್ಕಾಳಜಿ ಬಗ್ಗೆ ಮುಂದುವರಿದ ತನಿಖೆ

ಬಾಗಲಕೋಟೆಯಲ್ಲೂ ಹೆಚ್ಚಿದ ರೆಮ್​ಡೆಸಿವಿರ್ ಬೇಡಿಕೆ; ಕೊರೊನಾಗಿಂತಲೂ ಇಂಜೆಕ್ಷನ್ ಸಿಗುತಿಲ್ಲ ಎನ್ನುವ ಆತಂಕವೇ ಹೆಚ್ಚು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ