ಸಚಿವ ಮುರುಗೇಶ್​ ನಿರಾಣಿ ಅವರಿಂದ ಬಾಗಲಕೋಟೆ ಜಿಲ್ಲಾಡಳಿತಕ್ಕೆ 2 ಆ್ಯಂಬುಲೆನ್ಸ್, 6 ಟ್ಯಾಕ್ಸಿಗಳ ನೆರವು

ಎಂಆರ್​ಎನ್​ ಫೌಂಡೇಷನ್ ​ವತಿಯಿಂದ ಸಚಿವ ಮುರುಗೇಶ್​ ನಿರಾಣಿ ಅವರು ಜಿಲ್ಲೆಗೆ 2 ಆ್ಯಂಬುಲೆನ್ಸ್ ಮತ್ತು 6 ಟ್ಯಾಕ್ಸಿಗಳ ನೆರವು ನೀಡಿದ್ದಾರೆ. ಕೊವಿಡ್​ ಸಂಕಷ್ಟದಲ್ಲಿ ಸಹಾಯವಾಗುವಂತೆ ಸಚಿವ ಮುರುಗೇಶ್​ ನಿರಾಣಿ ನೆರವು ನೀಡಿದ್ದಾರೆ.

ಸಚಿವ ಮುರುಗೇಶ್​ ನಿರಾಣಿ ಅವರಿಂದ ಬಾಗಲಕೋಟೆ ಜಿಲ್ಲಾಡಳಿತಕ್ಕೆ 2 ಆ್ಯಂಬುಲೆನ್ಸ್, 6 ಟ್ಯಾಕ್ಸಿಗಳ ನೆರವು
ಸಚಿವ ಮುರುಗೇಶ್​ ನಿರಾಣಿ
Follow us
|

Updated on: May 09, 2021 | 2:09 PM

ಬಾಗಲಕೋಟೆ: ಎಂಆರ್​ಎನ್​ ಫೌಂಡೇಷನ್ ​ವತಿಯಿಂದ ಸಚಿವ ಮುರುಗೇಶ್​ ನಿರಾಣಿ ಅವರು ಜಿಲ್ಲೆಗೆ 2 ಆ್ಯಂಬುಲೆನ್ಸ್ ಮತ್ತು 6 ಟ್ಯಾಕ್ಸಿಗಳ ನೆರವು ನೀಡಿದ್ದಾರೆ. ಕೊವಿಡ್​ ಸಂಕಷ್ಟದಲ್ಲಿ ಸಹಾಯವಾಗುವಂತೆ ಸಚಿವ ಮುರುಗೇಶ್​ ನಿರಾಣಿ ನೆರವು ನೀಡಿದ್ದಾರೆ. ಬೀಳಗಿ ತಾಲೂಕು ಆಸ್ಪತ್ರೆ, ಕೊವಿಡ್ ಕೇರೆ ಸೆಂಟರ್​ಗೆ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಅವರ ಜೊತೆ ಭೇಟಿ ನೀಡಿದ ಸಚಿವ ಮುರುಗೇಶ್ ನಿರಾಣಿ ಅವರು 500 ಡಿಸ್ಪೋಜಲ್ ಬೆಡ್ ವಿತರಣೆ ಮಾಡಿದ್ದಾರೆ. ಸಂಸದ ಪಿ.ಸಿ ಗದ್ದಿಗೌಡರ, ಪರಿಷತ್ ಸದಸ್ಯ ಹನಮಂತ ನಿರಾಣಿ, ಡಿಸಿ ಕೆ.ರಾಜೇಂದ್ರ, ಎಸ್ಪಿ ಲೋಕೇಶ್ ಜಗಲಾಸರ್ ಇವರಿಗೆ ಸಾಥ್​ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಕೊರೊನಾ ಎರಡನೇ ಅಲೆಗೆ ಐವತ್ತು ಜನರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಎಪ್ರಿಲ್11 ರಿಂದ ಇಲ್ಲಿವರೆಗೂ ಒಟ್ಟು ಐವತ್ತು ಜನರು ಕೊವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ನಿನ್ನೆ (ಶನಿವಾರ) ಒಂದೇ ದಿನ 1,563 ಕೊವಿಡ್ ಪಾಸಿಟಿವ್ ವರದಿಯಾಗಿದೆ.

ಮೈಸೂರಿನಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣು ಮೈಸೂರಿನ ತನ್ವಿರ್ ಸೇಠ್ ನಗರದ ನಿವಾಸಿ, ಎರಡು ದಿನಗಳ ಹಿಂದೆ ಕೊವಿಡ್ ಸೊಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವರಾಜು ಎಂಬಾತ ಆಕ್ಸಿಜನ್ ವಯರ್​ನಿಂದಲೇ ನೇಣು ಹಾಕಿಕೊಂಡ ಘಟನೆ ಜಿಲ್ಲೆಯ ಟ್ರಾಮ ಕೇರ್ ಸೆಂಟರ್​ನಲ್ಲಿ ನಡೆದಿದೆ.ದೇವರಾಜ ಇಂದು ಬೆಳಿಗ್ಗೆ 9 ಗಂಟೆ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕ್ಸಿಜನ್ ಪಡೆಯುತ್ತಿದ್ದ ಪೈಪ್​ನಿಂದ ಶೌಚಾಲಯದ ಕಿಟಕಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ರೆಮ್​ಡೆಸಿವರ್ ಮಾರಾಟ ಮಾಡುತ್ತಿದ್ದ 10 ಜನರ ಬಂಧನ; ಜಿಲ್ಲಾಸ್ಪತ್ರೆ ನಿಷ್ಕಾಳಜಿ ಬಗ್ಗೆ ಮುಂದುವರಿದ ತನಿಖೆ

ಬಾಗಲಕೋಟೆಯಲ್ಲೂ ಹೆಚ್ಚಿದ ರೆಮ್​ಡೆಸಿವಿರ್ ಬೇಡಿಕೆ; ಕೊರೊನಾಗಿಂತಲೂ ಇಂಜೆಕ್ಷನ್ ಸಿಗುತಿಲ್ಲ ಎನ್ನುವ ಆತಂಕವೇ ಹೆಚ್ಚು

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ