AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಬುದ್ಧತೆಯಿಂದ ಮಾತನಾಡಬೇಕು: ಸಚಿವ ಪ್ರಹ್ಲಾದ್ ಜೋಶಿ

ಸಚಿವ ಪ್ರಹ್ಲಾದ್ ಜೋಶಿ ಸೈಡ್ ಆ್ಯಕ್ಟರ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಬುದ್ಧತೆಯಿಂದ ಮಾತನಾಡಬೇಕು: ಸಚಿವ ಪ್ರಹ್ಲಾದ್ ಜೋಶಿ
ಪ್ರಹ್ಲಾದ್‌ ಜೋಶಿ
sandhya thejappa
| Edited By: |

Updated on: Mar 30, 2021 | 12:36 PM

Share

ಧಾರವಾಡ: ಪ್ರಹ್ಲಾದ್ ಜೋಶಿ ಸೈಡ್ ಆ್ಯಕ್ಟರ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ನಮ್ಮಲ್ಲಿ ಮೋದಿಯಿಂದ ಹಿಡಿದು ಎಲ್ಲರೂ ಚುನಾಯಿತ ನಾಯಕರು. ಕಾಂಗ್ರೆಸ್​ನಲ್ಲಿ ಇರೋದು ಒನ್ ಫ್ಯಾಮಿಲಿ, ಒನ್ ನೇಷನ್. ರಾಹುಲ್ ಅಧ್ಯಕ್ಷ ಸ್ಥಾನ ಬಿಟ್ಟರೂ ಅವರೇ ಮತ್ತೆ ಅಧ್ಯಕ್ಷರಾಗಿದ್ದಾರೆ. ಅಂಥವರ ಮುಂದೆ ನೀವು ಕೈಮುಗಿದು ನಿಲ್ಲುತ್ತೀರಿ. ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಿದ್ದವರು. ಹೀಗಾಗಿ ಅವರು ಪ್ರಬುದ್ಧತೆಯಿಂದ ಮಾತನಾಡಬೇಕು ಎಂದು ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಸಂತ್ರಸ್ತೆ ಯುವತಿ ಒಂದು ಹೇಳಿಕೆ ನೀಡುತ್ತಿದ್ದಾಳೆ. ಆಕೆಯ ಕುಟುಂಬಸ್ಥರು ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ. ಸಂತ್ರಸ್ತೆ ಅಂತಾ ಹೇಳಿಕೊಳ್ಳೋ ಆಕೆ ಕೋರ್ಟ್ ಇಲ್ಲವೇ ತನಿಖಾ ಸಂಸ್ಥೆ ಮುಂದೆ ಹಾಜರಾಗಿ ಹೇಳಿಕೆ ಕೊಡಬೇಕು ಇಲ್ಲವಾದರೆ ಪ್ರಕರಣ ಇತ್ಯರ್ಥವಾಗುವುದು ಕಷ್ಟ. ಯುವತಿಯ ಆಡಿಯೋ ನೋಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧನ ಮಾಡಬೇಕೆಂದು ಹೇಳಲು ಆಗುವುದಿಲ್ಲ. ಪ್ರಾಥಮಿಕ ಹೇಳಿಕೆ ಕೊಡುವವರೆಗೆ ಮುಂದುವರೆಯೋದು ಕಷ್ಟ. ಈ ಕುರಿತಾಗಿ ಎಸ್ಐಟಿ ಚೆನ್ನಾಗಿ ಕೆಲಸ ಮಾಡುತ್ತಿದೆ. ಸದ್ಯದಲ್ಲೇ ಪ್ರಕರಣ ತಾರ್ಕಿಕ ಅಂತ್ಯ ಕಾಣಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ಕೋರ್ಟ್​ ಹಾಜರು ಸಾಧ್ಯತೆ: ಡಿಕೆಶಿವಕುಮಾರ್-ರಮೇಶ್​ ಜಾರಕಿಹೊಳಿ ಮನೆಗಳಿಗೆ ಬಿಗಿ ಭದ್ರತೆ

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ