AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಒಂದು ತೀರ, ಡಿಕೆಶಿ ಮತ್ತೊಂದು ತೀರ ಎಂದು ಕಿಚಾಯಿಸಿದ ಕಂದಾಯ ಸಚಿವ!

ಬೆಂಗಳೂರು: ಭೂ ಸುಧಾರಣಾ ಕಾಯ್ದೆ ಬಗ್ಗೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ಮೇಲೆ ಟೀಕಾ ಪ್ರಹಾರ ಮಾಡುತ್ತಿದ್ದು, ಇಂದು ಆಡಳಿತ ಪಕ್ಷದ ಕಂದಾಯ ಸಚಿವ ಆರ್ ಅಶೋಕ್ ಪ್ರತಿಪಕ್ಷಗಳಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಗೆ ಸಾಲುಸಾಲು ಪ್ರಶ್ನೆಗಳನ್ನು ಮುಂದಿಟ್ಟಿರುವ ಸಚಿವ ಆರ್ ಅಶೋಕ್ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಬಗ್ಗೆ ನಿಮ್ಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕೆ ಮಾತನಾಡುತ್ತಿಲ್ಲ. ಮೊದಲು ನಿಮ್ಮ ಪಕ್ಷದವರನ್ನು ಸರಿ ದಾರಿಗೆ ತನ್ನಿ ನಂತರ ಆಡಳಿತ ಪಕ್ಷದ ಬಗ್ಗೆ ಮಾತನಾಡಿ […]

ಸಿದ್ದರಾಮಯ್ಯ ಒಂದು ತೀರ, ಡಿಕೆಶಿ ಮತ್ತೊಂದು ತೀರ ಎಂದು ಕಿಚಾಯಿಸಿದ  ಕಂದಾಯ ಸಚಿವ!
ಸಾಧು ಶ್ರೀನಾಥ್​
| Edited By: |

Updated on:Jul 26, 2020 | 2:06 AM

Share

ಬೆಂಗಳೂರು: ಭೂ ಸುಧಾರಣಾ ಕಾಯ್ದೆ ಬಗ್ಗೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ಮೇಲೆ ಟೀಕಾ ಪ್ರಹಾರ ಮಾಡುತ್ತಿದ್ದು, ಇಂದು ಆಡಳಿತ ಪಕ್ಷದ ಕಂದಾಯ ಸಚಿವ ಆರ್ ಅಶೋಕ್ ಪ್ರತಿಪಕ್ಷಗಳಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಗೆ ಸಾಲುಸಾಲು ಪ್ರಶ್ನೆಗಳನ್ನು ಮುಂದಿಟ್ಟಿರುವ ಸಚಿವ ಆರ್ ಅಶೋಕ್ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಬಗ್ಗೆ ನಿಮ್ಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕೆ ಮಾತನಾಡುತ್ತಿಲ್ಲ. ಮೊದಲು ನಿಮ್ಮ ಪಕ್ಷದವರನ್ನು ಸರಿ ದಾರಿಗೆ ತನ್ನಿ ನಂತರ ಆಡಳಿತ ಪಕ್ಷದ ಬಗ್ಗೆ ಮಾತನಾಡಿ ಎಂದು ಗದರಿದ್ದಾರೆ.

ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ನಾನು ಮಂಚೂಣಿ, ನೀನು ಮುಂಚೂಣಿ ಎನ್ನುವ ವಾರ್ ನಡೆಯುತ್ತಿದೆ. ಒಂದೊಮ್ಮೆ ವಿರೋಧ ಪಕ್ಷದ ನಾಯಕರು ಮುಂಚೂಣಿಯಲ್ಲಿದ್ದಾರೆ. ಇನ್ನೊಮ್ಮೆ ಕೆಪಿಸಿಸಿ ಅಧ್ಯಕ್ಷ ಮುಂಚೂಣಿಗೆ ಬರುತ್ತಾರೆ. ಹೀಗಾಗಿ ನಿಮ್ಮಲ್ಲಿ ನಾಯಕರು ಯಾರೆಂಬುದೇ ಜನರಿಗೆ ಅರ್ಥವಾಗುತ್ತಿಲ್ಲ ಎಂದು ಅಶೋಕ್ ಕಿಚಾಯಿಸಿದರು.

ಬಿಜೆಪಿ ಪಕ್ಷದಲ್ಲಿ ಯಡಿಯೂರಪ್ಪನವರೇ ನಮ್ಮ ಪ್ರಶ್ನಾತೀತ ನಾಯಕರು. ಹೀಗಾಗಿ ಕಾಂಗ್ರೆಸ್ನವರು ಸಿದ್ದರಾಮಯ್ಯನವರೇ ನಮ್ಮ ನಾಯಕರೆಂದು ಹೇಳಲಿ ನೋಡೋಣವೆಂದು ಪ್ರಶ್ನಿಸಿದ್ದಾರೆ. ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರೇ ಒಂದು ತೀರವಾದರೆ, ಡಿಕೆ ಶಿವಕುಮಾರ್ ಅವರೇ ಮತ್ತೊಂದು ತೀರವಾಗಿದ್ದಾರೆ. ಹೀಗಾಗಿ ಮೊದಲು ಅವರಿಬ್ಬರು ಒಂದು ತೀರ ವಾಗಲಿ. ಅನಂತರ, ಇದರ ಬಗ್ಗೆ ಮಾತನಾಡುವ ಎಂದು ಆರ್ ಅಶೋಕ್ ಸ್ವಲ್ಪ ಖಾರವಾಗಿಯೇ ಪ್ರತಿಪಕ್ಷಗಳಿಗೆ ಉತ್ತರಿಸಿದ್ದಾರೆ.

Published On - 5:07 pm, Sat, 25 July 20

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ