AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್

ಎರಡು ತಿಂಗಳಲ್ಲಿ ಮೂರನೇ ಅಲೆ ಬರಬಹುದೆಂದು ತಜ್ಞರು ತಿಳಿಸಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿರೋಧ ಪಕ್ಷದವರು ಸದಾ ಟೀಕೆ ಟಿಪ್ಪಣಿ ಮಾಡುತ್ತಾರೆ ಎಂದು ಮಾತನಾಡಿದ ಸಚಿವ ಆರ್.ಅಶೋಕ್, ಕೊರೊನಾ ನಿಯಂತ್ರಣದಲ್ಲಿ ಕೇರಳ ಮಾದರಿ ಅಂತಿದ್ರು.

ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್
ಆರ್. ಅಶೋಕ್
TV9 Web
| Edited By: sandhya thejappa|

Updated on: Jul 07, 2021 | 12:43 PM

Share

ದೇವನಹಳ್ಳಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಸಿದ್ಧ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸಚಿವ ಆರ್.ಅಶೋಕ್ ಹೇಳಿದರು. 3ನೇ ಅಲೆಯಲ್ಲಿ ಮಕ್ಕಳ ತಜ್ಞರು ಕೊರತೆ ಆಗಬಾರದು. ಮಕ್ಕಳಿಗೆ ಚಿಕಿತ್ಸೆ ನೀಡಲು ಪರಿಣಿತ ವೈದ್ಯರಿಗೆ ತರಬೇತಿ ನೀಡಲಾಗುತ್ತದೆ. ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ದೃಢ ಸಂಕಲ್ಪ ಮಾಡಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ದೇಶದ ಮೊಟ್ಟ ಮೊದಲ ಆಸ್ಪತ್ರೆ ನಿರ್ಮಾಣ ಆಗಿದೆ ಎಂದು ತಿಳಿಸಿದರು.

ಎರಡು ತಿಂಗಳಲ್ಲಿ ಮೂರನೇ ಅಲೆ ಬರಬಹುದೆಂದು ತಜ್ಞರು ತಿಳಿಸಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿರೋಧ ಪಕ್ಷದವರು ಸದಾ ಟೀಕೆ ಟಿಪ್ಪಣಿ ಮಾಡುತ್ತಾರೆ ಎಂದು ಮಾತನಾಡಿದ ಸಚಿವ ಆರ್.ಅಶೋಕ್, ಕೊರೊನಾ ನಿಯಂತ್ರಣದಲ್ಲಿ ಕೇರಳ ಮಾದರಿ ಅಂತಿದ್ರು. ಈಗ ಸೋಂಕು ನಿಯಂತ್ರಣದಲ್ಲಿ ರಾಜ್ಯ ಮಾದರಿ ಆಗಿದೆ ಎಂದು ಅಭಿಪ್ರಾಯಪಟ್ಟರು.

ಎಷ್ಟೇ ಟೀಕೆ ಟಿಪ್ಪಣಿ ಮಾಡಿದ್ದರೂ ಸರ್ಕಾರದ ಕೆಲಸ ನಿರಂತರವಾಗಿ ಮಾಡಿದ್ದೇವೆ. ಮೂರನೇ ಅಲೆಯಲ್ಲಿ ಇನ್ನಷ್ಟು ಸಮರ್ಥವಾಗಿ ಕೊರೊನಾ ಸೋಂಕು ನಿಯಂತ್ರಿಸುವ ಕೆಲಸ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ

ವಿಧಾನ ಪರಿಷತ್ ರಚನೆಯ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ವಿಧಾನಸಭೆ; ಮಮತಾ ದೀದಿ ಹಾದಿ ಸುಗಮ?

ಪಕ್ಕದಲ್ಲಿ ಪತಿ ಬಂದು ಕುಳಿತುಕೊಳ್ಳುತ್ತಿದ್ದಂತೆ ದೊಡ್ಡದಾಗಿ ಅಳುತ್ತ ಮತ್ತೊಬ್ಬ ಮಹಿಳೆಯನ್ನು ತಬ್ಬಿಕೊಂಡ ವಧು; ಈ ವಿಡಿಯೋ ನೋಡಿದ್ರೆ ನಿಮಗೂ ನಗು ಬರುತ್ತೆ..

(Minister R Ashok says Karnataka is now a model)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ