AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್

ಎರಡು ತಿಂಗಳಲ್ಲಿ ಮೂರನೇ ಅಲೆ ಬರಬಹುದೆಂದು ತಜ್ಞರು ತಿಳಿಸಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿರೋಧ ಪಕ್ಷದವರು ಸದಾ ಟೀಕೆ ಟಿಪ್ಪಣಿ ಮಾಡುತ್ತಾರೆ ಎಂದು ಮಾತನಾಡಿದ ಸಚಿವ ಆರ್.ಅಶೋಕ್, ಕೊರೊನಾ ನಿಯಂತ್ರಣದಲ್ಲಿ ಕೇರಳ ಮಾದರಿ ಅಂತಿದ್ರು.

ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್
ಆರ್. ಅಶೋಕ್
TV9 Web
| Edited By: |

Updated on: Jul 07, 2021 | 12:43 PM

Share

ದೇವನಹಳ್ಳಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಸಿದ್ಧ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸಚಿವ ಆರ್.ಅಶೋಕ್ ಹೇಳಿದರು. 3ನೇ ಅಲೆಯಲ್ಲಿ ಮಕ್ಕಳ ತಜ್ಞರು ಕೊರತೆ ಆಗಬಾರದು. ಮಕ್ಕಳಿಗೆ ಚಿಕಿತ್ಸೆ ನೀಡಲು ಪರಿಣಿತ ವೈದ್ಯರಿಗೆ ತರಬೇತಿ ನೀಡಲಾಗುತ್ತದೆ. ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ದೃಢ ಸಂಕಲ್ಪ ಮಾಡಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ದೇಶದ ಮೊಟ್ಟ ಮೊದಲ ಆಸ್ಪತ್ರೆ ನಿರ್ಮಾಣ ಆಗಿದೆ ಎಂದು ತಿಳಿಸಿದರು.

ಎರಡು ತಿಂಗಳಲ್ಲಿ ಮೂರನೇ ಅಲೆ ಬರಬಹುದೆಂದು ತಜ್ಞರು ತಿಳಿಸಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿರೋಧ ಪಕ್ಷದವರು ಸದಾ ಟೀಕೆ ಟಿಪ್ಪಣಿ ಮಾಡುತ್ತಾರೆ ಎಂದು ಮಾತನಾಡಿದ ಸಚಿವ ಆರ್.ಅಶೋಕ್, ಕೊರೊನಾ ನಿಯಂತ್ರಣದಲ್ಲಿ ಕೇರಳ ಮಾದರಿ ಅಂತಿದ್ರು. ಈಗ ಸೋಂಕು ನಿಯಂತ್ರಣದಲ್ಲಿ ರಾಜ್ಯ ಮಾದರಿ ಆಗಿದೆ ಎಂದು ಅಭಿಪ್ರಾಯಪಟ್ಟರು.

ಎಷ್ಟೇ ಟೀಕೆ ಟಿಪ್ಪಣಿ ಮಾಡಿದ್ದರೂ ಸರ್ಕಾರದ ಕೆಲಸ ನಿರಂತರವಾಗಿ ಮಾಡಿದ್ದೇವೆ. ಮೂರನೇ ಅಲೆಯಲ್ಲಿ ಇನ್ನಷ್ಟು ಸಮರ್ಥವಾಗಿ ಕೊರೊನಾ ಸೋಂಕು ನಿಯಂತ್ರಿಸುವ ಕೆಲಸ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ

ವಿಧಾನ ಪರಿಷತ್ ರಚನೆಯ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ವಿಧಾನಸಭೆ; ಮಮತಾ ದೀದಿ ಹಾದಿ ಸುಗಮ?

ಪಕ್ಕದಲ್ಲಿ ಪತಿ ಬಂದು ಕುಳಿತುಕೊಳ್ಳುತ್ತಿದ್ದಂತೆ ದೊಡ್ಡದಾಗಿ ಅಳುತ್ತ ಮತ್ತೊಬ್ಬ ಮಹಿಳೆಯನ್ನು ತಬ್ಬಿಕೊಂಡ ವಧು; ಈ ವಿಡಿಯೋ ನೋಡಿದ್ರೆ ನಿಮಗೂ ನಗು ಬರುತ್ತೆ..

(Minister R Ashok says Karnataka is now a model)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್