AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್

ಎರಡು ತಿಂಗಳಲ್ಲಿ ಮೂರನೇ ಅಲೆ ಬರಬಹುದೆಂದು ತಜ್ಞರು ತಿಳಿಸಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿರೋಧ ಪಕ್ಷದವರು ಸದಾ ಟೀಕೆ ಟಿಪ್ಪಣಿ ಮಾಡುತ್ತಾರೆ ಎಂದು ಮಾತನಾಡಿದ ಸಚಿವ ಆರ್.ಅಶೋಕ್, ಕೊರೊನಾ ನಿಯಂತ್ರಣದಲ್ಲಿ ಕೇರಳ ಮಾದರಿ ಅಂತಿದ್ರು.

ಕೇರಳ ಮಾಡೆಲ್ ಅಂತಿದ್ರು, ಈಗ ಕರ್ನಾಟಕ ಮಾಡೆಲ್ ಆಗಿದೆ; ಸಚಿವ ಆರ್.ಅಶೋಕ್
ಆರ್. ಅಶೋಕ್
TV9 Web
| Updated By: sandhya thejappa|

Updated on: Jul 07, 2021 | 12:43 PM

Share

ದೇವನಹಳ್ಳಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಸಿದ್ಧ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸಚಿವ ಆರ್.ಅಶೋಕ್ ಹೇಳಿದರು. 3ನೇ ಅಲೆಯಲ್ಲಿ ಮಕ್ಕಳ ತಜ್ಞರು ಕೊರತೆ ಆಗಬಾರದು. ಮಕ್ಕಳಿಗೆ ಚಿಕಿತ್ಸೆ ನೀಡಲು ಪರಿಣಿತ ವೈದ್ಯರಿಗೆ ತರಬೇತಿ ನೀಡಲಾಗುತ್ತದೆ. ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ದೃಢ ಸಂಕಲ್ಪ ಮಾಡಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ದೇಶದ ಮೊಟ್ಟ ಮೊದಲ ಆಸ್ಪತ್ರೆ ನಿರ್ಮಾಣ ಆಗಿದೆ ಎಂದು ತಿಳಿಸಿದರು.

ಎರಡು ತಿಂಗಳಲ್ಲಿ ಮೂರನೇ ಅಲೆ ಬರಬಹುದೆಂದು ತಜ್ಞರು ತಿಳಿಸಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿರೋಧ ಪಕ್ಷದವರು ಸದಾ ಟೀಕೆ ಟಿಪ್ಪಣಿ ಮಾಡುತ್ತಾರೆ ಎಂದು ಮಾತನಾಡಿದ ಸಚಿವ ಆರ್.ಅಶೋಕ್, ಕೊರೊನಾ ನಿಯಂತ್ರಣದಲ್ಲಿ ಕೇರಳ ಮಾದರಿ ಅಂತಿದ್ರು. ಈಗ ಸೋಂಕು ನಿಯಂತ್ರಣದಲ್ಲಿ ರಾಜ್ಯ ಮಾದರಿ ಆಗಿದೆ ಎಂದು ಅಭಿಪ್ರಾಯಪಟ್ಟರು.

ಎಷ್ಟೇ ಟೀಕೆ ಟಿಪ್ಪಣಿ ಮಾಡಿದ್ದರೂ ಸರ್ಕಾರದ ಕೆಲಸ ನಿರಂತರವಾಗಿ ಮಾಡಿದ್ದೇವೆ. ಮೂರನೇ ಅಲೆಯಲ್ಲಿ ಇನ್ನಷ್ಟು ಸಮರ್ಥವಾಗಿ ಕೊರೊನಾ ಸೋಂಕು ನಿಯಂತ್ರಿಸುವ ಕೆಲಸ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ

ವಿಧಾನ ಪರಿಷತ್ ರಚನೆಯ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ವಿಧಾನಸಭೆ; ಮಮತಾ ದೀದಿ ಹಾದಿ ಸುಗಮ?

ಪಕ್ಕದಲ್ಲಿ ಪತಿ ಬಂದು ಕುಳಿತುಕೊಳ್ಳುತ್ತಿದ್ದಂತೆ ದೊಡ್ಡದಾಗಿ ಅಳುತ್ತ ಮತ್ತೊಬ್ಬ ಮಹಿಳೆಯನ್ನು ತಬ್ಬಿಕೊಂಡ ವಧು; ಈ ವಿಡಿಯೋ ನೋಡಿದ್ರೆ ನಿಮಗೂ ನಗು ಬರುತ್ತೆ..

(Minister R Ashok says Karnataka is now a model)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!