Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರ್​.ಅಶೋಕ್; ಹಳ್ಳಿಯಲ್ಲೇ ನಡೆಯಲಿದೆ ಕೊವಿಡ್ ಪರೀಕ್ಷೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲೂಕಿಗೂ 15 ಮೊಬೈಲ್ ಕ್ಲಿನಿಕ್ ವಾಹನಗಳ ಸಂಚಾರ ಮತ್ತು ಗ್ರಾಮ ಮಟ್ಟದಲ್ಲಿ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯ ಇಂದಿನಿಂದ ಪ್ರಾರಂಭವಾಗಲಿದ್ದು, ಪ್ರತಿ ಗ್ರಾಮಕ್ಕೆ ಒಂದೊಂದು ವಾಹನ ತೆರಳಲಿದೆ. ವಾಹನದಲ್ಲಿಯೇ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೊವಿಡ್ ಟೆಸ್ಟ್ ಮಾಡಲಿದ್ದಾರೆ.

ವೈದ್ಯಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರ್​.ಅಶೋಕ್; ಹಳ್ಳಿಯಲ್ಲೇ ನಡೆಯಲಿದೆ ಕೊವಿಡ್ ಪರೀಕ್ಷೆ
ಸಚಿವ ಆರ್. ಅಶೋಕ್
Follow us
preethi shettigar
|

Updated on:May 17, 2021 | 3:08 PM

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಗ್ರಾಮಗಳಲ್ಲಿ ಕೊವಿಡ್ ಟೆಸ್ಟ್ ಮತ್ತು ಚಿಕಿತ್ಸೆ ನೀಡುವ ಸಲುವಾಗಿ ವೈದ್ಯಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಎನ್ನುವ ಶಿರ್ಷಿಕೆಯಡಿ ಕಾರ್ಯಕ್ರಮಕ್ಕೆ ಇಂದು ಸಚಿವ ಆರ್. ಅಶೋಕ್ ಚಾಲನೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕಚೇರಿ ಆವರಣದಲ್ಲಿ ಮೊಬೈಲ್ ಕ್ಲಿನಿಕ್ ವಾಹನಗಳಿಗೆ ಚಾಲನೆ ನೀಡುವ ಮೂಲಕ ಈ ಯೋಜನೆಯನ್ನು ಉದ್ಘಾಟಿಸಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲೂಕಿಗೂ 15 ಮೊಬೈಲ್ ಕ್ಲಿನಿಕ್ ವಾಹನಗಳ ಸಂಚಾರ ಮತ್ತು ಗ್ರಾಮ ಮಟ್ಟದಲ್ಲಿ ಸೋಂಕಿತರನ್ನ ಪತ್ತೆ ಹಚ್ಚುವ ಕಾರ್ಯ ಇಂದಿನಿಂದ ಪ್ರಾರಂಭವಾಗಲಿದ್ದು, ಪ್ರತಿ ಗ್ರಾಮಕ್ಕೆ ಒಂದೊಂದು ವಾಹನ ತೆರಳಲಿದೆ. ವಾಹನದಲ್ಲಿಯೇ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೊವಿಡ್ ಟೆಸ್ಟ್ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್ ಪಿಪಿಇ ಕಿಟ್​ಗಳನ್ನು ನೀಡಲಾಗಿದೆ.

ವಾರದಲ್ಲಿ ಮೂರು ದಿನಗಳ ಕಾಲ ಡಾಕ್ಟರ್​ಗಳೇ ಹಳ್ಳಿ ಕಡೆಗೆ ತೆರಳಿ ಗ್ರಾಮ ಮಟ್ಟದಲ್ಲಿ ಚಿಕಿತ್ಸೆ ಕೊಟ್ಟು ಸುಧಾರಣೆ ಮಾಡಲು ಕ್ರಮಕೈಗೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಡಿಸಿ ಶ್ರೀನಿವಾಸ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು. ರಾಜ್ಯದಲ್ಲೆ ಮೊದಲ ಬಾರಿಗೆ ದೇವನಹಳ್ಳಿಯಲ್ಲಿ ವೈದ್ಯಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಇದನ್ನೂ ಓದಿ:

Karnataka Lockdown Package: ಲಾಕ್​ಡೌನ್ ಪ್ಯಾಕೇಜ್ ಘೋಷಣೆ ಬಗ್ಗೆ ಸುಳಿವು ನೀಡಿದ ಕಂದಾಯ ಸಚಿವ ಆರ್.ಅಶೋಕ್

ಕೊರಾನಾ ನಿರ್ವಹಣೆಗಾಗಿ ಕಂದಾಯ ಇಲಾಖೆಯಿಂದ 305 ಕೋಟಿ ಅನುದಾನ: ಆರ್‌ ಅಶೋಕ್‌

Published On - 3:05 pm, Mon, 17 May 21

ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ