AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣದಿಂದ ಹಿಂದೆಸರಿಯದಿದ್ರೆ ಕ್ರಮ, ಶರತ್ ಬಚ್ಚೇಗೌಡಗೆ ಅಶೋಕ್ ವಾರ್ನಿಂಗ್

ಬೆಂಗಳೂರು: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಳಿದಿರುವ ಶರತ್ ಬಚ್ಚೇಗೌಡಗೆ ನಾಮಪತ್ರ ವಾಪಸ್​ ಪಡೆಯೋವರೆಗೂ ಗಡುವು ನೀಡುವುತ್ತೇನೆ. ವಾಪಸ್ ಪಡೆಯುವ ಪ್ರಕ್ರಿಯೆ ಮುಕ್ತಾಯದ ಬಳಿಕ ಪಕ್ಷ ಸೂಕ್ತ ಕ್ರಮ ಕೈಗೊಳ್ಳಲಿದೆ. ಸೋಮವಾರ ಹೊಸಕೋಟೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಶರತ್ ಬಚ್ಚೇಗೌಡರನ್ನ ಕರೆದು 4 ಬಾರಿ ಮಾತಾಡಿದ್ದೇನೆ. ಸಿಎಂ ಯಡಿಯೂರಪ್ಪನವರೂ ಶರತ್ ಬಚ್ಚೇಗೌಡ ಜತೆ ಮಾತನಾಡಿದ್ದಾರೆ. ಇನ್ನು, ಪಕ್ಷದ ಸಂಸದ ಬಿ.ಎನ್​.ಬಚ್ಚೇಗೌಡ ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಸಚಿವ […]

ಕಣದಿಂದ ಹಿಂದೆಸರಿಯದಿದ್ರೆ ಕ್ರಮ, ಶರತ್ ಬಚ್ಚೇಗೌಡಗೆ ಅಶೋಕ್ ವಾರ್ನಿಂಗ್
ಸಾಧು ಶ್ರೀನಾಥ್​
|

Updated on: Nov 16, 2019 | 6:55 PM

Share

ಬೆಂಗಳೂರು: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಳಿದಿರುವ ಶರತ್ ಬಚ್ಚೇಗೌಡಗೆ ನಾಮಪತ್ರ ವಾಪಸ್​ ಪಡೆಯೋವರೆಗೂ ಗಡುವು ನೀಡುವುತ್ತೇನೆ. ವಾಪಸ್ ಪಡೆಯುವ ಪ್ರಕ್ರಿಯೆ ಮುಕ್ತಾಯದ ಬಳಿಕ ಪಕ್ಷ ಸೂಕ್ತ ಕ್ರಮ ಕೈಗೊಳ್ಳಲಿದೆ. ಸೋಮವಾರ ಹೊಸಕೋಟೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಶರತ್ ಬಚ್ಚೇಗೌಡರನ್ನ ಕರೆದು 4 ಬಾರಿ ಮಾತಾಡಿದ್ದೇನೆ. ಸಿಎಂ ಯಡಿಯೂರಪ್ಪನವರೂ ಶರತ್ ಬಚ್ಚೇಗೌಡ ಜತೆ ಮಾತನಾಡಿದ್ದಾರೆ. ಇನ್ನು, ಪಕ್ಷದ ಸಂಸದ ಬಿ.ಎನ್​.ಬಚ್ಚೇಗೌಡ ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಸಚಿವ ಅಶೋಕ್​ ಅಸಮಾಧಾನ ವ್ಯಕ್ತಪಡಿಸಿದರು.

ಹೊಸಕೋಟೆ ಬಿಟ್ಟರೆ ನಮಗೆ ಬೇರೆ ಎಲ್ಲೂ ತೊಂದರೆ ಇಲ್ಲ. ಯಶವಂತಪುರ, ಕೆ.ಆರ್​. ಪುರಂನಲ್ಲಿ ಹೆಚ್ಚು ಅಂತರದ ಗೆಲುವು ಸಾಧಿಸುತ್ತೇವೆ. 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಅಶೋಕ್​ ವಿಶ್ವಾಸ ವ್ಯಕ್ತಪಡಿಸಿದರು.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ