AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಮೇಶ್ ಕಾರಜೋಳ ಕಾರಿನ ಮೇಲೆ ಕಲ್ಲು ತೂರಿದ ಪ್ರಕರಣ: ಸಚಿವ ಆರ್​ಬಿ ತಿಮ್ಮಾಪುರ ಖುಲಾಸೆ

ಕಾರಿನ ಮೇಲೆ ಕಲ್ಲು ತೂರಿದ ಪ್ರಕರಣದಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ಖುಲಾಸೆಯಾಗಿದ್ದಾರೆ. ತಿಮ್ಮಾಪುರ ಹಾಗೂ ಅವರ ಬೆಂಬಲಿಗರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಏನಿದು ಕೇಸ್?

ಉಮೇಶ್ ಕಾರಜೋಳ ಕಾರಿನ ಮೇಲೆ ಕಲ್ಲು ತೂರಿದ ಪ್ರಕರಣ: ಸಚಿವ ಆರ್​ಬಿ ತಿಮ್ಮಾಪುರ ಖುಲಾಸೆ
ಆರ್.ಬಿ.ತಿಮ್ಮಾಪುರ
Ramesha M
| Edited By: |

Updated on:Dec 19, 2023 | 9:32 PM

Share

ಬೆಂಗಳೂರು, (ಡಿಸೆಂಬರ್ 19): ಕಲ್ಲು ತೂರಾಟ ಪ್ರಕರಣದಲ್ಲಿ ಸಚಿವ ಆರ್.ಬಿ.ತಿಮ್ಮಾಪುರ(RB timmapur) ಖುಲಾಸೆಯಾಗಿದ್ದಾರೆ. 2013ರ ಚುನಾವಣೆ ಸಂದರ್ಭದಲ್ಲಿ ಉಮೇಶ್ ಕಾರಜೋಳ ಕಾರಿನ ಮೇಲೆ ಕಲ್ಲು ತೂರಿದ ಆರೋಪದ ಮೇಲೆ ಆರ್.ಬಿ.ತಿಮ್ಮಾಪುರ ಮತ್ತು ಅವರ ಬೆಂಬಲಿಗರ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ತಿಮ್ಮಾಪುರ ಹಾಗೂ ಅವರ ಬೆಂಬಲಿಗರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ಇಡಗಂಟು ಹೆಚ್ಚಿಸುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಕೋರ್ಟ್ ಸೂಚನೆ

ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ವೇಳೆ ನೀಡುವ ಇಡುಗಂಟು ಹೆಚ್ಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರ ಮಹತ್ವದ ನಿರ್ದೇಶನ ನೀಡಿದೆ. ಇಡುಗಂಟು ಹೆಚ್ಚಿಸುವ ಬಗ್ಗೆ 2 ತಿಂಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ನಿರ್ದೇಶನ ನೀಡಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ವೇಳೆ ನೀಡುವ ಇಡುಗಂಟು 50 ಸಾವಿರದಿಂದ 1 ಲಕ್ಷ ರೂಪಾಯಿಗೆ ಹೆಚ್ಚಳ ಕೋರಿದ್ದರು. ಸಹಾಯಕಿಯರಿಗೆ 30 ಸಾವಿರದಿಂದ 50 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಕೋರಿದ್ದರು. ಇದನ್ನು ವಿಚಾರಣೆ ನಡೆಸಿದ ನ್ಯಾ. ಎನ್.ಎಸ್.ಸಂಜಯಗೌಡ ಅವರಿದ್ದ ಹೈಕೋರ್ಟ್ ಪೀಠ, ಬಡವರೇ ಹೆಚ್ಚಿರುವ ಅಂಗನವಾಡಿ ಕಾರ್ಯಕರ್ತರಿಗೆ ಕಡಿಮೆ ವೇತನವಿದೆ. ಸಮಾಜದ ಕೆಳಸ್ತರದವರಿಗೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈ ಅಂಶವನ್ನೂ ಪರಿಗಣಿಸಿ ತೀರ್ಮಾನಿಸಲು ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:24 pm, Tue, 19 December 23

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ