AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲಾ ಒಕ್ಕೂಟದಿಂದ ಪ್ರತಿಭಟನೆ: SSLC ಪರೀಕ್ಷೆ ವೇಳೆ ಪ್ರತಿಭಟನೆ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗರಂ

ಕೆಲವೊಂದು ಬೇಡಿಕೆಗಳ ಈಡೇರಿಕೆ ಆರ್ಥಿಕ ಇಲಾಖೆ ಜೊತೆ ಚರ್ಚೆ ನಡೆಸಬೇಕು. ಈ ಕುರಿತಂತೆ ಗಮನಕ್ಕೆ ತಂದಿದ್ದೇನೆ ಎಂದು ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ವಿಚಾರಕ್ಕೆ ಸಂಬಂಧಿಸಿದ ಸಭೆ ಬಳಿಕ ಎಸ್​.ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಖಾಸಗಿ ಶಾಲಾ ಒಕ್ಕೂಟದಿಂದ ಪ್ರತಿಭಟನೆ: SSLC ಪರೀಕ್ಷೆ ವೇಳೆ ಪ್ರತಿಭಟನೆ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗರಂ
ಸಚಿವ ಎಸ್.ಸುರೇಶ್ ಕುಮಾರ್
Follow us
shruti hegde
|

Updated on:Mar 23, 2021 | 12:43 PM

ಬೆಂಗಳೂರು: ಕೆಲವೊಂದು ಬೇಡಿಕೆಗಳ ಈಡೇರಿಕೆ ಸಂಬಂಧಿಸಿ ಆರ್ಥಿಕ ಇಲಾಖೆ ಜೊತೆ ಚರ್ಚೆ ನಡೆಸಬೇಕಿದೆ. ಈ ಕುರಿತಂತೆ ಗಮನಕ್ಕೆ ತಂದಿದ್ದೇನೆ. SSLC ಪರೀಕ್ಷೆ ಸಂದರ್ಭ ಪ್ರತಿಭಟನೆ ಸರಿಯಲ್ಲ ಎಂದು ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸಭೆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದು ಮಾರ್ಚ್ 23ರಂದು ಖಾಸಗಿ ಶಾಲಾ ಒಕ್ಕೂಟದಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರ ರುಪ್ಸಾ ಕರ್ನಾಟಕ ಖಾಸಗಿ ಶಾಲಾ ಒಕ್ಕೂಟ ಸಭೆ ಕರೆದಿದ್ದು, ಶಾಸಕರ ಭವನದಲ್ಲಿ ಸಭೆ ಕರೆದ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದೆ. ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಸಚಿವರ ಮನೆಯ ಮುಂದೆಯೇ ಪ್ರತಿಭಟನೆ ಕೈಗೊಳ್ಳಲು ರುಪ್ಸಾ ಕರ್ನಾಟಕ ಮುಂದಾಗಿತ್ತು.

s suresh kumar meeting

ಶಾಸಕರ ಭವನದಲ್ಲಿ ಸಭೆ

ಸಭೆ ಬಳಿಕ ಮಾತನಾಡಿದ ಎಸ್.ಸುರೇಶ್ ಕುಮಾರ್, ಪರೀಕ್ಷೆಯ ವೇಳೆ ಶಾಲೆ ಬಂದ್ ಸರಿಯಲ್ಲ ಎಂದಿದ್ದೇನೆ. SSLC ಪರೀಕ್ಷೆ ಮುಗಿಯುವವರೆಗೂ ಮತ್ತೆ ಶಾಲೆ ಬಂದ್ ಮಾಡುವುದಿಲ್ಲ. ಪ್ರತಿಭಟನೆ ನಡೆಸುವುದಿಲ್ಲ ಎಂದಿದ್ದಾರೆ. ಕೆಲವೊಂದು ಬೇಡಿಕೆ ಈಡೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರೋ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಯವರೆಗೆ ಪರೀಕ್ಷೆ ನಡೆಸುವ ವಿಚಾರವಾಗಿ ಸದ್ಯ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಸಚಿವರು ಖಾಸಗಿ ಶಾಲೆಗಳ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಪ್ರತಿಭಟನೆಗೆ ಶಿಕ್ಷಕರು ನಿರ್ಧಾರ ಮಾಡಿದ್ದರು. ಶಿಕ್ಷಣ ಸಚಿವರ ಮನೆ ಮುಂದೆ ಬಾಯಿಗೆ ಕಪ್ಪು ಪಟ್ಟಿ ಧರಿಸಿ ಮೌನ ಸತ್ಯಾಗ್ರಹ ಮಾಡಲು ಸಹ ತೀರ್ಮಾನಿಸಿದ್ದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ನೌಕರರ ಸಂಘ, ರುಪ್ಸಾ ಕರ್ನಾಟಕ , ಕಲ್ಯಾಣ ಕರ್ನಾಟಕ, ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಹಾಗೂ ವಿವಿಧ ಶಿಕ್ಷಕರ ಸಮನ್ವಯ ಸಮಿತಿಯಿಂದ ಹೋರಾಟ ನಡೆಸಲು ಮುಂದಾಗಿದ್ದರು.

report

ಇದನ್ನೂ ಓದಿ: ಕಪ್ಪು ಪಟ್ಟಿ ಧರಿಸಿ ಮೌನ ಸತ್ಯಾಗ್ರಹ ಮಾಡಲು ಮುಂದಾದ ಶಿಕ್ಷಕರು.. ಮಾರ್ಚ್ 23ಕ್ಕೆ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳಿಂದ ಪ್ರತಿಭಟನೆಗೆ ನಿರ್ಧಾರ

ಹೆಣ್ಣು ಮಕ್ಕಳ ಕನ್ನಡ ಪ್ರಾಥಮಿಕ ಶಾಲೆಯನ್ನು ಖಾಲಿ ಮಾಡಿಸಲು ಮುಂದಾದ ಹುಬ್ಬಳ್ಳಿಯ ಗಾಂಧಿವಾಡ ಸೊಸೈಟಿ

Published On - 12:29 pm, Tue, 23 March 21

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ