AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಬಳಿಕ ಎಚ್ಚೆತ್ತ ಸರ್ಕಾರ, ಟ್ವೀಟ್ ಮಾಡಿ ಸಚಿವ ಸುಧಾಕರ್ ಹೇಳಿದ್ದೇನು?

[lazy-load-videos-and-sticky-control id=”15u9SkjDFQA”] ಬೆಂಗಳೂರು: ಟಿವಿ9ನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಬಯಲಾಗುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಟಿವಿ9 ವರದಿ ಪ್ರಸ್ತಾಪಿಸಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ಚಿಕಿತ್ಸೆ ಕೊಡದ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ. ಕೊರೊನಾ ಬಿಕ್ಕಟ್ಟು ಸಂದರ್ಭದಲ್ಲಿಯೂ ಬೆಂಗಳೂರಿನ ಕೆಲ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿಲ್ಲ. ನೆಗಡಿ, ಕೆಮ್ಮು, ಮೈ-ಕೈ ನೋವಿಗೂ ಚಿಕಿತ್ಸೆ ನೀಡುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ರೋಗಿಗಳ ಬಳಿ ಹಣ ಪೀಕುತ್ತಿವೆ. ಬಿಬಿಎಂಪಿ ಲೆಟರ್ ತರಲು ಉಡಾಫೆ ಉತ್ತರ ನೀಡುತ್ತಿವೆ. ಖಾಸಗಿ ಆಸ್ಪತ್ರೆ […]

ಟಿವಿ9 ವರದಿ ಬಳಿಕ ಎಚ್ಚೆತ್ತ ಸರ್ಕಾರ, ಟ್ವೀಟ್ ಮಾಡಿ ಸಚಿವ ಸುಧಾಕರ್ ಹೇಳಿದ್ದೇನು?
ಡಾ. ಕೆ.ಸುಧಾಕರ್
ಆಯೇಷಾ ಬಾನು
| Edited By: |

Updated on:Jul 10, 2020 | 1:25 PM

Share

[lazy-load-videos-and-sticky-control id=”15u9SkjDFQA”]

ಬೆಂಗಳೂರು: ಟಿವಿ9ನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಬಯಲಾಗುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಟಿವಿ9 ವರದಿ ಪ್ರಸ್ತಾಪಿಸಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ಚಿಕಿತ್ಸೆ ಕೊಡದ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.

ಕೊರೊನಾ ಬಿಕ್ಕಟ್ಟು ಸಂದರ್ಭದಲ್ಲಿಯೂ ಬೆಂಗಳೂರಿನ ಕೆಲ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿಲ್ಲ. ನೆಗಡಿ, ಕೆಮ್ಮು, ಮೈ-ಕೈ ನೋವಿಗೂ ಚಿಕಿತ್ಸೆ ನೀಡುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ರೋಗಿಗಳ ಬಳಿ ಹಣ ಪೀಕುತ್ತಿವೆ. ಬಿಬಿಎಂಪಿ ಲೆಟರ್ ತರಲು ಉಡಾಫೆ ಉತ್ತರ ನೀಡುತ್ತಿವೆ. ಖಾಸಗಿ ಆಸ್ಪತ್ರೆ ಸಿಬ್ಬಂದಿ ಮಾತಾಡಿರುವ ಬಗ್ಗೆ, ರೋಗಿಗಳು ಪರದಾಡಿರುವ ದೃಶ್ಯ ಸಹ ಟಿವಿ9ನಲ್ಲಿ ತೋರಿಸಿದ್ದಾರೆ.

ಸಚಿವರಾದ ನನ್ನ ಗಮನಕ್ಕೂ ಈ ವಿಚಾರ ಬಂದಿದೆ. ಇಂತಹ ಅವ್ಯವಸ್ಥೆಗೆ ಕಡಿವಾಣ ಹಾಕಲು ಸರ್ಕಾರ ಬದ್ಧ. ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಟಿವಿ9 ವರದಿ ಪ್ರಸ್ತಾಪಿಸಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Published On - 11:00 am, Fri, 10 July 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ