AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಗ್ರಾಮೀಣ ಮರಾಠಿ ಶಾಲೆಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್

ಮರಾಠಿ ಶಾಲೆಗಳನ್ನ ಕಡೆಗಣಿಸಲಾಗುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್​. ಸುರೇಶ್​ಕುಮಾರ್ ಬೆಳಗಾವಿ ಗಡಿ ಭಾಗದ ಶಾಲೆಗಳಿಗೆ ಭೇಟಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಗ್ರಾಮೀಣ ಮರಾಠಿ ಶಾಲೆಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್
shruti hegde
|

Updated on:Feb 08, 2021 | 6:23 PM

Share

ಬೆಳಗಾವಿ: ಮರಾಠಿ ಶಾಲೆಗಳನ್ನ ಕಡೆಗಣಿಸಲಾಗುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​ಕುಮಾರ್ ಇಂದು ಮರಾಠಿ ಶಾಲೆಗಳಿಗೆ ಭೇಟಿ ನೀಡಿದ್ದಾರೆ. ಶಾಲೆಗಳನ್ನು ಪರಿಶೀಲಿಸುವುದರ ಮೂಲಕ ಉದ್ಧವ್ ಠಾಕ್ರೆಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದ ಖಾನಾಪುರ ತಾಲೂಕಿನ ಗ್ರಾಮಗಳಾದ ಜಾಂಬೋಟಿ, ನಂದಗಡ, ಮಂಗೇನಕೊಪ್ಪ ಗ್ರಾಮದಲ್ಲಿರುವ ಶಾಲೆಗಳಿಗೆ ಎಸ್​. ಸುರೇಶ್​ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಶಾಲಾ ಶಿಕ್ಷಕರು, ಮಕ್ಕಳ ಸಮಸ್ಯೆಯ ಕುರಿತು ವಿಚಾರಿಸಿದ್ದಾರೆ.

s suresh kumar

ತರುವಾಯ ಮರಾಠಿ ಶಾಲೆಗಳಲ್ಲಿ ನಾಡಗೀತೆಗಳನ್ನು ಹಾಡಿಸುವುದಿಲ್ಲ ಎಂಬ ಕನ್ನಡಪರ ಸಂಘಟನೆಗಳ ಆರೋಪಕ್ಕೆ ಎದುರಾಗಿ ವಿದ್ಯಾರ್ಥಿಗಳಲ್ಲಿ ನಾಡಗೀತೆ ಹಾಡಿಸಿ, ಅವರೊಡನೆ ಸುರೇಶ್ ಕುಮಾರ್​ ಕೂಡಾ ನಾಡಗೀತೆಯನ್ನು ಹಾಡಿದ್ದಾರೆ.

ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇನೆ – ಉದ್ಧಟತನ ಮಾತುಗಳನ್ನು ಉದುರಿಸಿದ ಉದ್ಧವ ಠಾಕ್ರೆ

Published On - 6:18 pm, Mon, 8 February 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ