AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಗ್ರಾಮೀಣ ಮರಾಠಿ ಶಾಲೆಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್

ಮರಾಠಿ ಶಾಲೆಗಳನ್ನ ಕಡೆಗಣಿಸಲಾಗುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್​. ಸುರೇಶ್​ಕುಮಾರ್ ಬೆಳಗಾವಿ ಗಡಿ ಭಾಗದ ಶಾಲೆಗಳಿಗೆ ಭೇಟಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಗ್ರಾಮೀಣ ಮರಾಠಿ ಶಾಲೆಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್
shruti hegde
|

Updated on:Feb 08, 2021 | 6:23 PM

Share

ಬೆಳಗಾವಿ: ಮರಾಠಿ ಶಾಲೆಗಳನ್ನ ಕಡೆಗಣಿಸಲಾಗುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​ಕುಮಾರ್ ಇಂದು ಮರಾಠಿ ಶಾಲೆಗಳಿಗೆ ಭೇಟಿ ನೀಡಿದ್ದಾರೆ. ಶಾಲೆಗಳನ್ನು ಪರಿಶೀಲಿಸುವುದರ ಮೂಲಕ ಉದ್ಧವ್ ಠಾಕ್ರೆಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದ ಖಾನಾಪುರ ತಾಲೂಕಿನ ಗ್ರಾಮಗಳಾದ ಜಾಂಬೋಟಿ, ನಂದಗಡ, ಮಂಗೇನಕೊಪ್ಪ ಗ್ರಾಮದಲ್ಲಿರುವ ಶಾಲೆಗಳಿಗೆ ಎಸ್​. ಸುರೇಶ್​ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಶಾಲಾ ಶಿಕ್ಷಕರು, ಮಕ್ಕಳ ಸಮಸ್ಯೆಯ ಕುರಿತು ವಿಚಾರಿಸಿದ್ದಾರೆ.

s suresh kumar

ತರುವಾಯ ಮರಾಠಿ ಶಾಲೆಗಳಲ್ಲಿ ನಾಡಗೀತೆಗಳನ್ನು ಹಾಡಿಸುವುದಿಲ್ಲ ಎಂಬ ಕನ್ನಡಪರ ಸಂಘಟನೆಗಳ ಆರೋಪಕ್ಕೆ ಎದುರಾಗಿ ವಿದ್ಯಾರ್ಥಿಗಳಲ್ಲಿ ನಾಡಗೀತೆ ಹಾಡಿಸಿ, ಅವರೊಡನೆ ಸುರೇಶ್ ಕುಮಾರ್​ ಕೂಡಾ ನಾಡಗೀತೆಯನ್ನು ಹಾಡಿದ್ದಾರೆ.

ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇನೆ – ಉದ್ಧಟತನ ಮಾತುಗಳನ್ನು ಉದುರಿಸಿದ ಉದ್ಧವ ಠಾಕ್ರೆ

Published On - 6:18 pm, Mon, 8 February 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ