AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ಷಿಕ ಶಾಲಾ ಶುಲ್ಕ ಸಂಗ್ರಹಕ್ಕೆ ಸುರೇಶ್ ಕಡಿವಾಣ: ದಿಡ್ಡಿ ಬಾಗಿಲು ತಡವಾಗಿ ಹಾಕುವ ಯತ್ನ!

ಚಾಮರಾಜನಗರ: ಮಹಾಮಾರಿ ಕೊರೊನಾದಿಂದಾಗಿ ಶಾಲೆಗಳು ಮುಚ್ಚಿವೆ. ಆನ್​ಲೈನ್​ನಲ್ಲಿ ಪಾಠಗಳನ್ನು ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಭವಿಷ್ಯಕ್ಕೆ ಮಂಕು ಬಡಿದಂತಾಗಿದೆ. ಆದರೆ ಈಗಾಗಲೇ ಬಹುತೇಕ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಸಂಗ್ರಹ ಮಾಡುತ್ತಿವೆ. ಶಾಲೆ ತೆರೆದಿಲ್ಲದಿದ್ದರೂ ವಾರ್ಷಿಕ ಶಾಲಾ ಶುಲ್ಕ ಪಾವತಿಸಲು ಪೋಷಕರಿಗೆ ಶಾಲೆಗಳು ಒತ್ತಡ ಹಾಕುತ್ತಿವೆ. ಬಹುತೇಕ ಶಾಲೆಗಳಲ್ಲಿ ಪೋಷಕರಿಂದ ಈ ವಾರ್ಷಿಕ ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರ ಗಮನಕ್ಕೆ ತಡವಾಗಿ ಬಂದಂತಿದ್ದು, ಖಾಸಗಿ ಶಾಲೆಗಳಿಂದ 1 ವರ್ಷದ ಶುಲ್ಕ ಸಂಗ್ರಹ […]

ವಾರ್ಷಿಕ ಶಾಲಾ ಶುಲ್ಕ ಸಂಗ್ರಹಕ್ಕೆ ಸುರೇಶ್ ಕಡಿವಾಣ: ದಿಡ್ಡಿ ಬಾಗಿಲು ತಡವಾಗಿ ಹಾಕುವ ಯತ್ನ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 07, 2020 | 11:55 AM

Share

ಚಾಮರಾಜನಗರ: ಮಹಾಮಾರಿ ಕೊರೊನಾದಿಂದಾಗಿ ಶಾಲೆಗಳು ಮುಚ್ಚಿವೆ. ಆನ್​ಲೈನ್​ನಲ್ಲಿ ಪಾಠಗಳನ್ನು ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಭವಿಷ್ಯಕ್ಕೆ ಮಂಕು ಬಡಿದಂತಾಗಿದೆ. ಆದರೆ ಈಗಾಗಲೇ ಬಹುತೇಕ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಸಂಗ್ರಹ ಮಾಡುತ್ತಿವೆ.

ಶಾಲೆ ತೆರೆದಿಲ್ಲದಿದ್ದರೂ ವಾರ್ಷಿಕ ಶಾಲಾ ಶುಲ್ಕ ಪಾವತಿಸಲು ಪೋಷಕರಿಗೆ ಶಾಲೆಗಳು ಒತ್ತಡ ಹಾಕುತ್ತಿವೆ. ಬಹುತೇಕ ಶಾಲೆಗಳಲ್ಲಿ ಪೋಷಕರಿಂದ ಈ ವಾರ್ಷಿಕ ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರ ಗಮನಕ್ಕೆ ತಡವಾಗಿ ಬಂದಂತಿದ್ದು, ಖಾಸಗಿ ಶಾಲೆಗಳಿಂದ 1 ವರ್ಷದ ಶುಲ್ಕ ಸಂಗ್ರಹ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಸಂಗ್ರಹಿಸುವಂತಿಲ್ಲ. ಒಂದು ಟರ್ಮ್​ನ (ಕ್ವಾರ್ಟರ್​ ಶುಲ್ಕ) ಶುಲ್ಕವನ್ನ ಮಾತ್ರ ಸಂಗ್ರಹಿಸಬೇಕು. ಸಂಗ್ರಹಿಸಿದ ಶುಲ್ಕವನ್ನು ಶಿಕ್ಷಕರ ವೇತನಕ್ಕಾಗಿ ಮಾತ್ರ ಬಳಕೆ ಮಾಡಿಕೊಳ್ಳಬೇಕು. ಖಾಸಗಿ ಶಾಲೆಗಳ ಶಿಕ್ಷಕರ ಸಮಸ್ಯೆ ನೋಡಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ಶುಲ್ಕದಿಂದ ಶಿಕ್ಷಕರ ವೇತನವಷ್ಟೇ ನೀಡಬೇಕು. ಶಿಕ್ಷಕರ ವೇತನ ನೀಡದೆ ಅನ್ಯ ಕಾರ್ಯಕ್ಕೆ ಬಳಸಿದರೆ‌ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಖಾತೆ ಸಚಿವ ಎಸ್​.ಸುರೇಶ್​ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ