AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ಷಿಕ ಶಾಲಾ ಶುಲ್ಕ ಸಂಗ್ರಹಕ್ಕೆ ಸುರೇಶ್ ಕಡಿವಾಣ: ದಿಡ್ಡಿ ಬಾಗಿಲು ತಡವಾಗಿ ಹಾಕುವ ಯತ್ನ!

ಚಾಮರಾಜನಗರ: ಮಹಾಮಾರಿ ಕೊರೊನಾದಿಂದಾಗಿ ಶಾಲೆಗಳು ಮುಚ್ಚಿವೆ. ಆನ್​ಲೈನ್​ನಲ್ಲಿ ಪಾಠಗಳನ್ನು ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಭವಿಷ್ಯಕ್ಕೆ ಮಂಕು ಬಡಿದಂತಾಗಿದೆ. ಆದರೆ ಈಗಾಗಲೇ ಬಹುತೇಕ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಸಂಗ್ರಹ ಮಾಡುತ್ತಿವೆ. ಶಾಲೆ ತೆರೆದಿಲ್ಲದಿದ್ದರೂ ವಾರ್ಷಿಕ ಶಾಲಾ ಶುಲ್ಕ ಪಾವತಿಸಲು ಪೋಷಕರಿಗೆ ಶಾಲೆಗಳು ಒತ್ತಡ ಹಾಕುತ್ತಿವೆ. ಬಹುತೇಕ ಶಾಲೆಗಳಲ್ಲಿ ಪೋಷಕರಿಂದ ಈ ವಾರ್ಷಿಕ ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರ ಗಮನಕ್ಕೆ ತಡವಾಗಿ ಬಂದಂತಿದ್ದು, ಖಾಸಗಿ ಶಾಲೆಗಳಿಂದ 1 ವರ್ಷದ ಶುಲ್ಕ ಸಂಗ್ರಹ […]

ವಾರ್ಷಿಕ ಶಾಲಾ ಶುಲ್ಕ ಸಂಗ್ರಹಕ್ಕೆ ಸುರೇಶ್ ಕಡಿವಾಣ: ದಿಡ್ಡಿ ಬಾಗಿಲು ತಡವಾಗಿ ಹಾಕುವ ಯತ್ನ!
ಆಯೇಷಾ ಬಾನು
| Edited By: |

Updated on: Sep 07, 2020 | 11:55 AM

Share

ಚಾಮರಾಜನಗರ: ಮಹಾಮಾರಿ ಕೊರೊನಾದಿಂದಾಗಿ ಶಾಲೆಗಳು ಮುಚ್ಚಿವೆ. ಆನ್​ಲೈನ್​ನಲ್ಲಿ ಪಾಠಗಳನ್ನು ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಭವಿಷ್ಯಕ್ಕೆ ಮಂಕು ಬಡಿದಂತಾಗಿದೆ. ಆದರೆ ಈಗಾಗಲೇ ಬಹುತೇಕ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಸಂಗ್ರಹ ಮಾಡುತ್ತಿವೆ.

ಶಾಲೆ ತೆರೆದಿಲ್ಲದಿದ್ದರೂ ವಾರ್ಷಿಕ ಶಾಲಾ ಶುಲ್ಕ ಪಾವತಿಸಲು ಪೋಷಕರಿಗೆ ಶಾಲೆಗಳು ಒತ್ತಡ ಹಾಕುತ್ತಿವೆ. ಬಹುತೇಕ ಶಾಲೆಗಳಲ್ಲಿ ಪೋಷಕರಿಂದ ಈ ವಾರ್ಷಿಕ ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಇದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರ ಗಮನಕ್ಕೆ ತಡವಾಗಿ ಬಂದಂತಿದ್ದು, ಖಾಸಗಿ ಶಾಲೆಗಳಿಂದ 1 ವರ್ಷದ ಶುಲ್ಕ ಸಂಗ್ರಹ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಸಂಗ್ರಹಿಸುವಂತಿಲ್ಲ. ಒಂದು ಟರ್ಮ್​ನ (ಕ್ವಾರ್ಟರ್​ ಶುಲ್ಕ) ಶುಲ್ಕವನ್ನ ಮಾತ್ರ ಸಂಗ್ರಹಿಸಬೇಕು. ಸಂಗ್ರಹಿಸಿದ ಶುಲ್ಕವನ್ನು ಶಿಕ್ಷಕರ ವೇತನಕ್ಕಾಗಿ ಮಾತ್ರ ಬಳಕೆ ಮಾಡಿಕೊಳ್ಳಬೇಕು. ಖಾಸಗಿ ಶಾಲೆಗಳ ಶಿಕ್ಷಕರ ಸಮಸ್ಯೆ ನೋಡಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ಶುಲ್ಕದಿಂದ ಶಿಕ್ಷಕರ ವೇತನವಷ್ಟೇ ನೀಡಬೇಕು. ಶಿಕ್ಷಕರ ವೇತನ ನೀಡದೆ ಅನ್ಯ ಕಾರ್ಯಕ್ಕೆ ಬಳಸಿದರೆ‌ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಖಾತೆ ಸಚಿವ ಎಸ್​.ಸುರೇಶ್​ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ